ದಿನ ವಿಶೇಷ – ವಿಶ್ವ ಪಿಯಾನೋ ದಿನ

Date:

spot_img

ಇದು ಇಟಾಲಿಯ ಸಂಗೀತ ವಾದ್ಯ ವಿಶೇಷ. ಆ ಭಾಷೆಯಲ್ಲಿ ಮೃದು ಎಂಬ ಅರ್ಥದಲ್ಲಿ ಈ ಹೆಸರು ಪ್ರಯೋಗಿಸಲ್ಪಟ್ಟಿದೆ. ಅವರಿಗೆ ಇದರ ನಾದ ತುಂಬಾ ಮೃದುವಾಗಿ ಹಾಗೂ ಮನೋಹರವಾಗಿ ಅನುಭವಕ್ಕೆ ಬಂದಿರುವುದರಿಂದ ಈ ವಾದ್ಯಕ್ಕೆ ಬಹಳ ಮಹತ್ವವಿದೆ. ಬಾರ್ತಲೋಮ್ಯು ಕ್ರಿಷ್ಟೋಫರ್ ರವರು 1700 ರಲ್ಲಿ ಇದನ್ನು ಆವಿಷ್ಕರಿಸಿದರು ಎಂದು ಉಲ್ಲೇಖವಿದೆ. ಭಾರತದ ಹಾರ್ಮೋನಿಯಂತೆ ಕಾಣುವ ಇದು ಬಹಳ ದೊಡ್ಡದಾಗಿ ಹಾಗೂ ವಿಸ್ತಾರವಾದ ಕೀಲಿ ಮಣಿಗಳಿಂದ ಕೂಡಿದೆ. ಅದಕ್ಕೆ ಗೌರವದ ಉದ್ದೇಶದಿಂದ ಈ ದಿವಸವನ್ನು ಮೀಸಲಿಟ್ಟಿದ್ದಾರೆ.

ಭಾರತದ ಸಂಗೀತಕ್ಕೂ ಪಾಶ್ಚಾತ್ಯ ಸಂಗೀತಕ್ಕೂ ಇರುವ ದೊಡ್ಡ ವ್ಯತ್ಯಾಸ ಏನೆಂದರೆ ಈ ಪಿಯಾನೋ ಬಾರಿಸಲ್ಪಡುವುದು ಕುಣಿದು ತೇಲಾಡುವ ಪಾರ್ಟಿಗಳಲ್ಲಿ ಭಾರತದಲ್ಲಿ ಯಾವುದೇ ವಾದ್ಯಗಳು ಅಥವಾ ವಾದ್ಯ ಪರಿಕರಗಳು ಕೇವಲ ಮನೋರಂಜನೆಯ ಉದ್ದೇಶದಲ್ಲಿ ಇಲ್ಲ ಎನ್ನುವುದು ಗಮನಾರ್ಹ ಸಂಗತಿ.ಇಲ್ಲಿ ಸುಖಕ್ಕೂ ಹಾಗೂ ಗೌರವಕ್ಕೂ ಮಾತ್ರ ಇರುವುದಲ್ಲದೆ ಧಾರ್ಮಿಕ ಕಾರ್ಯಕ್ರಮಗಳಿಗೂ ಕೂಡ ಸಾಧಾರಣ ಎಲ್ಲಾ ಆದ್ಯ ವಿಶೇಷಗಳು ಅನ್ವಯವಾಗುತ್ತದೆ. ಹಾಗೂ ಭಕ್ತಿಯನ್ನು ಹಾಗೂ ಸಾತ್ವಿಕ ಚಿಂತನೆಯನ್ನು ಜಾಗೃತಗೊಳಿಸುತ್ತದೆ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ