spot_img

ದಿನ ವಿಶೇಷ – ವಿಶ್ವ ಥಿಯೇಟರ್ ದಿನ

Date:

ಇವತ್ತು ಸಿನಿಮಾ ಕ್ಷೇತ್ರದಿಂದ ತರುವ ಬದಲಾವಣೆಯಷ್ಟು ಸುಲಭವಾಗಿ ಬೇರೆ ಯಾವುದರಿಂದಲೂ ಸಾಧ್ಯವಿಲ್ಲ. ಇತಿಹಾಸವನ್ನು ಈ ಮೂಲಕ ತೋರಿಸಿದರೆ ಜನರಿಗೆ ಬಹಳ ಇಷ್ಟವಾಗುತ್ತದೆ ಹಾಗೂ ಅರ್ಥವಾಗುತ್ತದೆ ಕೂಡ. ಆದರೆ ಇಷ್ಟು ವರ್ಷವೂ ಕೂಡ ನಮ್ಮ ದೇಶದಲ್ಲಿ ಇತಿಹಾಸದ ದೃಷ್ಟಿಯಿಂದ ಸಿನಿಮಾಗಳು ಬಂದದ್ದು ಕಡಿಮೆ. ಇತ್ತೀಚೆಗೆ ಐದಾರು ಚಿತ್ರಗಳು ಇತಿಹಾಸದ ಸತ್ಯವನ್ನು ಹಾಗೂ ಕೆಲವು ಕರಾಳ ಮುಖವನ್ನು ತೋರಿಸಿದ್ದಾರೆ.

ಇದೇ ಉದ್ದೇಶದಿಂದ ಜಗತ್ತಿಗೆ ಸತ್ಯ ಸಂದೇಶವನ್ನು ಕೊಡಬೇಕು ಹಾಗೂ ರಾಜಕೀಯ ವ್ಯಕ್ತಿಗಳಿಗೆ ಈ ವಾಕ್ಯವನ್ನು ಮತ್ತಷ್ಟು ಮನದಟ್ಟು ಮಾಡಬೇಕು ಮಾತ್ರವಲ್ಲ ಆರ್ಥಿಕವಾಗಿ ಈ ಸಿನಿಮಾ ಜಗತ್ತಿನ ಮೂಲಕ ರಾಜ್ಯ ದೇಶ ಮತ್ತಷ್ಟು ಸುದೃಢವಾಗುತ್ತದೆ ಎನ್ನುವ ಉದ್ದೇಶದಿಂದ 1962ರಿಂದ ಈ ದಿವಸವನ್ನು ವಿಶ್ವ ಥಿಯೇಟರ್ ದಿನ ಎಂದು ಆಚರಿಸಲಾಗುತ್ತಿದೆ. ಭಾರತದಲ್ಲಿ ಹಿಂದುಗಳು ಅನುಭವಿಸಿದ ಕರಾಳ ಮುಖವನ್ನು ಮತ್ತಷ್ಟು ಜಗತ್ತಿನಲ್ಲೇ ತೋರಿಸುವ ಸಿನಿಮಾಗಳು ಬರಲಿ ಎಂದು ನಾವು ಆಶಿಸೋಣ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಇಂಗ್ಲಿಷ್ ದಿನ

ಪ್ರಪಂಚದ ಬಹುತೇಕ ಭಾಗವನ್ನು ಈ ಭಾಷೆ ಬಸವಾಗಿಸಿಕೊಂಡಿದೆ. ಅಷ್ಟರಮಟ್ಟಿಗೆ ಪ್ರಸಿದ್ಧವಾಗಿದೆ ಹಾಗೂ ಸಂವಹನನಕ್ಕೆ ಮಾಧ್ಯಮವಾಗಿದೆ.

ಹಿರಿಯಡ್ಕದ ಡಾ. ಶೋಭಿತಾ ಅವರಿಗೆ ‘ಕರ್ನಾಟಕ ಮಹಿಳಾ ರತ್ನ’ ಪ್ರಶಸ್ತಿ!

ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ವದ ಸೇವೆಗಾಗಿ ಹಿರಿಯಡ್ಕದ ಸೌಮ್ಯ ಕ್ಲಿನಿಕ್ ನ ಡಾ. ಶೋಭಿತಾ ಅವರು ಈ ವರ್ಷ 'ಕರ್ನಾಟಕ ಮಹಿಳಾ ರತ್ನ' ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಹಿಂದೂ ವಿರೋಧಿ ಎನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ : ಕಿಶೋರ್ ಕುಮಾರ್ ಕುಂದಾಪುರ

ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಆಡಳಿತಾವಧಿಯ ಹಲವಾರು ವಿದ್ಯಮಾನಗಳು ಕಾಂಗ್ರೆಸ್ ಹಿಂದೂ ವಿರೋಧಿ ಎಂಬುದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಭೇಟಿಯಾದ ರಾಕಿ ರೈ: ಮುತ್ತಪ್ಪ ರೈ ಪುತ್ರನ ರಾಜಕೀಯ ನಂಟು ?

ಅಂಡರ್‌ವಲ್ಡ್ ಹಿನ್ನೆಲೆ ಹೊಂದಿದ್ದ ಮಾಜಿ ಡಾನ್ ಮುತ್ತಪ್ಪ ರೈ ಅವರ ಹಿರಿಯ ಪುತ್ರ ರಾಕಿ ರೈ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಖಾಸಗಿ ಭೇಟಿಗೆ ಆಗಮಿಸಿದ್ದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.