spot_img

ದಿನ ವಿಶೇಷ – ವಿಶ್ವ ಜಲ ದಿನ

Date:

spot_img

ಯಾವುದನ್ನು ಬೇಕಾದರೂ ಬಿಟ್ಟು ಬದುಕಬಹುದು ಆದರೆ ನೀರನ್ನು ಬಿಟ್ಟು ಬದುಕಲು ಸಾಧ್ಯವಿಲ್ಲ. ಅದಕ್ಕಾಗಿ ನೀರಿಗೆ ಸಂಸ್ಕೃತದಲ್ಲಿ ಜೀವನ ಎಂದು ಹೆಸರು. ನಮಗೆ ಸಮೃದ್ಧಿಯ ಆರೋಗ್ಯ ಪೂರ್ಣವಾದ ಜೀವನ ಸಿಗಬೇಕಾದರೆ ನೀರು ಅತಿ ಪ್ರಮುಖವಾಗಿದೆ. ನಮ್ಮ ದೇಹದ ಬಹುಭಾಗ ವ್ಯಾಪಿಸಿರುವುದು ನಾವು ತಿಂದ ಆಹಾರ ಅಲ್ಲ ನಾವು ಕುಡಿದ ನೀರು ಮಾತ್ರ. ಪ್ರಪಂಚದಲ್ಲಿ ಭಾರತದಷ್ಟು ನದಿಗಳು ಎಲ್ಲಿಯೂ ಇಲ್ಲ.

ಅಷ್ಟೇ ಅಲ್ಲದೆ ನದಿಗಳನ್ನು ಈ ದೇಶಕ್ಕೆ ಕೊಟ್ಟು ಈ ದೇಶವನ್ನು ಸಮೃದ್ಧವಾಗಿಸಿದ ಹಿಮಾಲಯದಂತಹ ಪರ್ವತ ಶ್ರೇಣಿಗಳು ಪ್ರಪಂಚದಲ್ಲಿ ಬೇರೆ ಕಡೆ ಇಲ್ಲ. ಆದರೆ ದಿನ ಕಳೆದಂತೆ ವರ್ಷಗಳು ಉರುಳಿದಂತೆ ಹಿಮಗಳು ಕರಗಿ ಹೋಗುತ್ತಿವೆ ನದಿಗಳು ಬತ್ತಿ ಹೋಗುತ್ತಿವೆ. ಅದನ್ನು ಉಳಿಸಿ ಬೆಳೆಸಬೇಕು ಎನ್ನುವ ಕಾರಣದಿಂದ ಪ್ರಪಂಚ ಇವತ್ತು ವಿಶ್ವ ಜಲ ದಿನ ಎಂದು ಆಚರಿಸಿ ನೀರನ್ನು ಉಳಿಸಿ ಬೆಳೆಸುವ ಪ್ರಕ್ರಿಯೆಗೆ ಜನರನ್ನು ಉತ್ತೇಜಿಸಬೇಕು ಎನ್ನುವ ದೃಷ್ಟಿಯನ್ನು ಇಟ್ಟು ಈ ದಿನವನ್ನು ಸೀಮಿತವಾಗಿಸಿದ್ದಾರೆ. ನಾವು ಕೂಡ ಈ ದೃಷ್ಟಿಯಲ್ಲಿ ನಮ್ಮ ಬದುಕು ನೀರಿನಿಂದ ಅದಕ್ಕಾಗಿ ನೀರಿಗಾಗಿ ನಮ್ಮ ಬದುಕಿನ ಸ್ವಲ್ಪ ಭಾಗವನ್ನಾದರೂ ಮೀಸಲಿಡುವ ಕಾರ್ಯವಾಗಲಿ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೈಲೂರು ಪರಶುರಾಮ ಥೀಮ್ ಪಾರ್ಕ್ ಸ್ಥಗಿತಗೊಂಡ ಕಾಮಗಾರಿ ಯಾವಾಗ ? : ಸುಮಿತ್ ಶೆಟ್ಟಿ ಕೌಡೂರು

ಬೈಲೂರಿನ ಉಮಿಕ್ಕಲ್ ಬೆಟ್ಟದ ಮೇಲೆ ನಿರ್ಮಾಣವಾಗುತ್ತಿದ್ದ ಐತಿಹಾಸಿಕ ಪರಶುರಾಮ ಥೀಮ್ ಪಾರ್ಕ್‌ನ ಕಾಮಗಾರಿಯು ಸ್ಥಗಿತಗೊಂಡಿರುವ ಕುರಿತು ಜಿ.ಪಂ. ಮಾಜಿ ಸದಸ್ಯ ಸುಮಿತ್ ಶೆಟ್ಟಿ ಕೌಡೂರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಳೆದ 5 ವರ್ಷಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಭಾರತೀಯರಿಂದ ಪೌರತ್ವ ತ್ಯಾಗ! : ವಿದೇಶಾಂಗ ಸಚಿವರಿಂದ ಮಾಹಿತಿ

ಕಳೆದ ಐದು ವರ್ಷಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.

ಅತ್ಯಾಚಾರ ಆರೋಪ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಕಾರವಾರದಲ್ಲಿ ಎನ್‌ಐಟಿಕೆಯ ಬಿ.ಟೆಕ್ ವಿದ್ಯಾರ್ಥಿನಿ ಆತ್ಮಹತ್ಯೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ತಾಲೂಕು ವೈದ್ಯಾಧಿಕಾರಿಯ ಪುತ್ರಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ನಡೆದಿದೆ.