spot_img

ಪಪ್ಪಾಯಿ ಬೀಜಗಳ ಈ ಔಷಧೀಯ ಗುಣಗಳ ಬಗ್ಗೆ ನಿಮಗೆ ತಿಳಿದಿದೆಯೇ?

Date:

spot_img

ಪಪ್ಪಾಯಿ ಹಣ್ಣು ಮಾತ್ರವಲ್ಲ, ಅದರ ಬೀಜಗಳಲ್ಲೂ ಅಚ್ಚರಿಯ ಉಪಯೋಗಗಳಿವೆ. ಬಹುತೇಕ ಜನರು ಹಣ್ಣನ್ನು ತಿಂದ ನಂತರ ಬೀಜಗಳನ್ನು ತ್ಯಜಿಸುತ್ತಾರೆ. ಆದರೆ ಪಪ್ಪಾಯಿ ಬೀಜಗಳು ಹಲವು ಆರೋಗ್ಯ ಉಪಯೋಗಗಳನ್ನು ಹೊಂದಿವೆ ಎಂದು ತಜ್ಞರು ಹೇಳಿದ್ದಾರೆ.

ಒಣಗಿಸಿದ ಹಾಗೂ ಪುಡಿಮಾಡಿದ ಪಪ್ಪಾಯಿ ಬೀಜಗಳನ್ನು ನಿಯಮಿತವಾಗಿ ಸೇವಿಸಿದರೆ, ಅದು ಹಲವು ದೈಹಿಕ ಸಮಸ್ಯೆಗಳಿಗೆ ಪರಿಹಾರವಾಗಬಹುದು. ಕಹಿ ರುಚಿಯಾದರೂ ಇದು ಆರೋಗ್ಯಕ್ಕೆ ಅಮೂಲ್ಯವಾದುದು ಎಂದು ಹೇಳಬಹುದು.

ಪಪ್ಪಾಯಿ ಬೀಜದ ಪ್ರಮುಖ ಲಾಭಗಳು:
ಹೃದಯದ ಆರೋಗ್ಯ: ಈ ಬೀಜಗಳಲ್ಲಿ ಅಂಶಗಳು ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುತ್ತವೆ. ಹೃದಯಾಘಾತದ ಅಪಾಯವನ್ನು ತಗ್ಗಿಸಬಹುದು.

ಉರಿಯೂತ ಕಡಿಮೆ ಮಾಡುವ ಶಕ್ತಿ: ಬೀಜಗಳಲ್ಲಿ ಇರುವ ಫ್ಲೇವನಾಯ್ಡ್‌ಗಳು ಮತ್ತು ವಿಟಮಿನ್ C ದೇಹದ ಉರಿಯನ್ನು ಕಡಿಮೆ ಮಾಡುವಲ್ಲಿ ಪರಿಣಾಮಕಾರಿ.

ಚರ್ಮದ ಆರೋಗ್ಯ: ಚರ್ಮ ಮೃದುವಾಗಿಸಲು, ಹೊಳೆಯುವಂತೆ ಮಾಡಿಕೊಳ್ಳಲು ಸಹಕಾರಿ. ಆಂಟಿಏಜಿಂಗ್ ಗುಣದಿಂದ ಚರ್ಮದ ಗುಣಮಟ್ಟ ಸುಧಾರಿಸುತ್ತದೆ.

ಈಗಾದರೂ ಬೀಜಗಳನ್ನು ಎಸೆಯದೆ ಉಪಯೋಗಿಸಿ ನೋಡಿ! ಆರೋಗ್ಯದತ್ತ ಹೊಸ ಹೆಜ್ಜೆ ಇಡಿ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಪರಾಷ್ಟ್ರಪತಿ ಸ್ಥಾನಕ್ಕೆ ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಝೀರ್ ಹೆಸರು ಮುಂಚೂಣಿಯಲ್ಲಿ

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಅನಿರೀಕ್ಷಿತವಾಗಿ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ, ಈ ಮಹೋನ್ನತ ಹುದ್ದೆಗೆ ಕರ್ನಾಟಕದ ಹೆಮ್ಮೆಯ ಪುತ್ರ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.

ಧರ್ಮಸ್ಥಳ ದುರಂತಗಳ ಆಳಕ್ಕೆ ಇಳಿಯಲು ಸಹಾಯವಾಣಿ ಸ್ಥಾಪನೆಗೆ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಶವ ವಿಲೇವಾರಿ ಪ್ರಕರಣವು ಇದೀಗ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬೋಳದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಪಡಿಸಿದ ಬಿಜೆಪಿ ಗ್ರಾ. ಪಂ ಸದಸ್ಯರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಪಂಚಾಯತ್ ಸದಸ್ಯರ ದುರ್ನಡತೆಯ ವಿರುದ್ದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಬೋಳ ಗ್ರಾಮ ಪಂಚಾಯತ್ ಕಚೇರಿ ಮುಂಬಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಎಂ.ಆರ್.ಐ. ಯಂತ್ರದಿಂದ ಲೋಹದ ಆಭರಣ ಧರಿಸಿದ ವ್ಯಕ್ತಿಯ ಸಾವು!

ವೈದ್ಯಕೀಯ ಜಗತ್ತಿನಲ್ಲಿ ಅಪರೂಪದ ಆದರೆ ಅತ್ಯಂತ ಗಂಭೀರವಾದ ದುರಂತವೊಂದು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಸಂಭವಿಸಿದ್ದು, ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂ.ಆರ್.ಐ.) ಸ್ಕ್ಯಾನ್ ಯಂತ್ರದ ಪ್ರಬಲ ಕಾಂತೀಯ ಕ್ಷೇತ್ರಕ್ಕೆ ಸೆಳೆದುಕೊಂಡು ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ