ಮೊಸರಿನ ಆರೋಗ್ಯಕರ ಗುಣಗಳು: ಆಹಾರದಿಂದ ಆರೈಕೆಯವರೆಗೆ ಮೊಸರಿನ ಮಹತ್ವ

Date:

spot_img

ಮೊಸರು ನಮ್ಮ ದೈನಂದಿನ ಆಹಾರದಲ್ಲಿ ಅನಿವಾರ್ಯ ಅಂಶ. ಮೊಸರು ತಿನ್ನುವುದರಿಂದ ಹೃದಯ ಆರೋಗ್ಯ ಉತ್ತಮವಾಗಿದ್ದು, ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಮೊಸರಿಗೆ ಅನ್ನ, ಬೆಲ್ಲ ಸೇರಿಸಿ ಸೇವಿಸಿದರೆ ಮೂಲವ್ಯಾಧಿ ನಿವಾರಣೆ ಆಗುತ್ತದೆ. ಮೊಸರು, ಮೆಂತ್ಯೆಕಾಳು ಹಾಗೂ ಅರಿಶಿನ ಬಳಕೆಯಿಂದ ಮಲಬದ್ಧತೆ ತಡೆಗಟ್ಟಬಹುದು.

ಚರ್ಮ ಮತ್ತು ಕೂದಲಿಗೆ ಮೊಸರಿನ ಪ್ರಯೋಜನ:

*ಮುಖದ ಕಾಂತಿ ಹೆಚ್ಚಿಸಲು ನಿಂಬೆ, ಕಿತ್ತಳೆ ರಸ, ಮೊಸರು ಹಾಗೂ ಆಲಿವ್ ಎಣ್ಣೆ ಬಳಸಿ ಲೇಪಿಸಬಹುದು.
*ಕಪ್ಪುಕಲೆ ನಿವಾರಣೆಗೆ ನಿಂಬೆ ಸಿಪ್ಪೆ ಪುಡಿ, ಮೊಸರು ಬಳಸಿ ಪೇಸ್ಟ್ ತಯಾರಿಸಬಹುದು.
*ಕೂದಲಿಗೆ ಹೊಳಪು ನೀಡಲು ಮೊಸರು ಮಸಾಜ್ ಮಾಡುವುದು ಶ್ರೇಷ್ಠ.
*ಹುಳಿ ಮೊಸರಿನಲ್ಲಿ ಲಿಂಬೆರಸ, ಮುಲ್ತಾನಿ ಮಿಟ್ಟಿ ಸೇರಿಸಿ ತಲೆಗೆ ಹಚ್ಚುವುದರಿಂದ ಹೊಟ್ಟಿನ ಸಮಸ್ಯೆ ಕಡಿಮೆಯಾಗುತ್ತದೆ.
*ಮೊಸರು, ಮೆಹಂದಿ ಮತ್ತು ನೆಲ್ಲಿಕಾಯಿ ಪುಡಿ ಸೇರಿಸಿದ ಲೇಪನದಿಂದ ಕೂದಲು ಉದುರುವುದನ್ನು ತಡೆಗಟ್ಟಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ