spot_img

ದೈನಂದಿನ ಆಹಾರದಲ್ಲಿ ಹುಣಸೆಹಣ್ಣು ಸೇರಿಸಿ, ಆರೋಗ್ಯ ಸಮಸ್ಯೆಗಳಿಗೆ ಗುಡ್‌ಬೈ ಹೇಳಿ!

Date:

ಹುಣಸೆಹಣ್ಣು ಅಡುಗೆಯಲ್ಲಿ ಹುಳಿಗೆ ರುಚಿ ನೀಡುವ ಪ್ರಮುಖ ಪದಾರ್ಥ. ಆದರೆ ಇದರ ಉಪಯೋಗ ಕೇವಲ ಅಡುಗೆಯಲ್ಲಿ ಮಾತ್ರ ಸೀಮಿತವಲ್ಲ. ಇದು ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಸಹಕಾರಿಯಾಗಿದೆ. ವಿಟಮಿನ್ ಸಿ, ಬಿ, ಪೊಟಾಸಿಯಂ, ಕಬ್ಬಿಣ, ಮೆಗ್ನೀಷಿಯಂ ಮುಂತಾದ ಬಹುಮೌಲ್ಯ ಖನಿಜಗಳ ಸಮೃದ್ಧಿ ಹೊಂದಿರುವ ಹುಣಸೆಹಣ್ಣು, ಚಳಿಗಾಲದಲ್ಲಿ ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯಮಾಡುತ್ತದೆ.

ಹುಣಸೆಹಣ್ಣಿನ ಪ್ರಮುಖ ಆರೋಗ್ಯ ಪ್ರಯೋಜನಗಳು:

ಜೀರ್ಣಶಕ್ತಿ ಉತ್ತೇಜನೆ: ನಾರಿನ ಅಂಶದಿಂದ ಜೀರ್ಣಕ್ರಿಯೆ ಸುಗಮವಾಗಿ ನಡೆಯುತ್ತಿದ್ದು, ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ.

ಹೃದಯ ಆರೋಗ್ಯ: ಕೊಲೆಸ್ಟ್ರಾಲ್ ಇಳಿಕೆ ಮತ್ತು ರಕ್ತದೊತ್ತಡ ನಿಯಂತ್ರಣ ಮೂಲಕ ಹೃದಯದ ಆರೋಗ್ಯ ಕಾಪಾಡುತ್ತದೆ.

ಸಕ್ಕರೆ ಕಾಯಿಲೆಗೆ ಸಹಕಾರಿ: ಇನ್ಸುಲಿನ್ ಪ್ರತಿರೋಧತೆ ಕಡಿಮೆ ಮಾಡಿ ಬ್ಲಡ್ ಶುಗರ್ ಲೆವೆಲ್ ಕಂಟ್ರೋಲ್ ಮಾಡುತ್ತದೆ.

ಉರಿಯೂತ ನಿವಾರಣೆ: ಆಂಟಿ ಇನ್ಫ್ಲಮೇಟರಿ ಗುಣಗಳಿಂದ ಕೀಲು ನೋವು, ಮೈನೋವು ನಿವಾರಣೆಗೆ ಸಹಕಾರಿಯಾಗಿದೆ.

ತೂಕ ನಿಯಂತ್ರಣ: ಹೊಟ್ಟೆ ತುಂಬಿದ ಅನುಭವ ನೀಡುವುದರಿಂದ ಅನವಶ್ಯಕ ಆಹಾರ ಸೇವನೆ ತಪ್ಪಿಸಿ ತೂಕ ನಿಯಂತ್ರಣ ಸಾಧ್ಯ.

ರೋಗನಿರೋಧಕ ಶಕ್ತಿ: ವಿಟಮಿನ್ ಸಿ ಸಹಾಯದಿಂದ ಶಕ್ತಿಶಾಲಿ ರೋಗ ನಿರೋಧಕ ವ್ಯವಸ್ಥೆ ನಿರ್ಮಾಣ.

ಆದುದರಿಂದ, ಪ್ರತಿದಿನದ ಆಹಾರದಲ್ಲಿ ಹುಣಸೆಹಣ್ಣನ್ನು ಸೇರಿಸಿಕೊಳ್ಳುವುದರಿಂದ ರುಚಿಯ ಜೊತೆಗೆ ಆರೋಗ್ಯಕ್ಕೂ ಧಕ್ಕೆಯಿಲ್ಲದ ಲಾಭ ಒದಗುತ್ತದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.