spot_img

ರಾತ್ರಿ ಊಟಕ್ಕೆ ಅನ್ನ ಸೇವನೆ ಆರೋಗ್ಯಕರವೇ? ತಜ್ಞರ ಸಲಹೆ ಇಲ್ಲಿದೆ!

Date:

ಅನ್ನ ಬಹುತೇಕ ಪ್ರತಿಯೊಬ್ಬರಿಗೂ ನೆಚ್ಚಿನ ಆಹಾರ. ಅನೇಕರು ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ಅನ್ನವನ್ನು ಸೇವನೆ ಮಾಡುತ್ತಾರೆ. ಆದರೆ ರಾತ್ರಿ ವೇಳೆಯಲ್ಲಿ ಅನ್ನ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ? ತಜ್ಞರು ಏನನ್ನು ಸಲಹೆ ಮಾಡುತ್ತಾರೆ? ಇದರ ಪರಿಣಾಮಗಳೇನು? ಈ ಬಗ್ಗೆ ತಿಳಿಯಿರಿ.

ಅನ್ನ ಸೇವನೆಯ ಹಾನಿಕಾರ ಪರಿಣಾಮಗಳು
1️⃣ ತೂಕ ಹೆಚ್ಚಳ:
ಅಕ್ಕಿಯಲ್ಲಿ ಕಾರ್ಬೋಹೈಡ್ರೇಟ್ ಸಮೃದ್ಧವಾಗಿದೆ. ರಾತ್ರಿ ಅನ್ನ ಚಯಾಪಚಯ ಕ್ರಿಯೆ ನಿಧಾನಗೊಳ್ಳುತ್ತದೆ, ಈ ಹೆಚ್ಚುವರಿ ಕ್ಯಾಲೊರಿ ದೇಹದಲ್ಲಿ ಕೊಬ್ಬಾಗಿ ಸಂಗ್ರಹವಾಗುತ್ತದೆ.

2️⃣ ರಕ್ತದಲ್ಲಿನ ಸಕ್ಕರೆ ಮಟ್ಟ ಏರಿಕೆ:
ಅನ್ನದಲ್ಲಿ ಗ್ಲೈಸೆಮಿಕ್ ಸೂಚ್ಯಂಕ ಅಧಿಕವಾಗಿದ್ದು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತಕ್ಷಣ ಏರಿಸುವ ಸಾಧ್ಯತೆ ಇದೆ. ಇದು ಮಧುಮೇಹಕ್ಕೆ ಹೆಚ್ಚಳ ಮಾಡಬಹುದು.

3️⃣ ಜೀರ್ಣಕ್ರಿಯೆಗೆ ತೊಂದರೆ:
ರಾತ್ರಿ ಹೊತ್ತಿನಲ್ಲಿ ಅನ್ನ ಸೇವನೆಯಿಂದ ಗ್ಯಾಸ್ಟ್ರಿಕ್, ಆಮ್ಲೀಯತೆ, ಉಬ್ಬರ ಉಂಟಾಗಬಹುದು. ಇದು ನಿದ್ರೆಗೆ ಅಡ್ಡಿಯಾಗಬಹುದು.

4️⃣ ಹೊಟ್ಟೆಯ ಕೊಬ್ಬು ಹೆಚ್ಚಳ:
ಬಿಳಿ ಅಕ್ಕಿಯಲ್ಲಿ ಫೈಬರ್ ಕಡಿಮೆ ಇರುವ ಕಾರಣ, ಇದನ್ನು ಹೆಚ್ಚಾಗಿ ಸೇವಿಸಿದರೆ ಹೊಟ್ಟೆಯ ಸುತ್ತಲೂ ಕೊಬ್ಬು ಸೇರುತ್ತದೆ.

ರಾತ್ರಿ ಊಟಕ್ಕೆ ಉತ್ತಮ ಆಯ್ಕೆಗಳೇನು?
ಅನ್ನದ ಬದಲು ಫೈಬರ್ ಮತ್ತು ಪ್ರೋಟೀನ್ ಹೆಚ್ಚಿರುವ ಆಹಾರ ಸೇವನೆ ಉತ್ತಮ ಎಂದು ತಜ್ಞರು ಸಲಹೆ ನೀಡುತ್ತಾರೆ
✅ ಚಪಾತಿ, ರೊಟ್ಟಿ
✅ ರಾಗಿ ಮುದ್ದೆ
✅ ತರಕಾರಿ ಸೂಪ್
✅ ಸಲಾಡ್ ಮತ್ತು ಹಸಿರು ತರಕಾರಿ

ಆರೋಗ್ಯಕರ ಜೀವನಶೈಲಿಗೆ ಸಂತುಲಿತ ಆಹಾರ ಸೇವನೆ ಅವಶ್ಯಕ. ಆದ್ದರಿಂದ ರಾತ್ರಿ ಊಟದ ವೇಳೆಯಲ್ಲಿ ಅನ್ನ ಸೇವನೆಯನ್ನು ನಿಯಂತ್ರಿಸಿ ಎಂದು ತಜ್ಞರು ಹೇಳುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.