spot_img

ಹೊಳೆಯುವ, ತಾಜಾ ತ್ವಚೆಗೆ ಬೇಸಿಗೆಯಲ್ಲಿ ಅನುಸರಿಸಲೇಬೇಕಾದ ಆರೈಕೆ ಸಲಹೆಗಳು!

Date:

ಬೇಸಿಗೆಯಲ್ಲಿ ತ್ವಚೆ ಒಣಗುವುದು, ಕಳೆಗುಂದುವುದು, ಮೊಡವೆ ಮತ್ತು ಬಿರುಕು ಬಿಡುವುದು ಸಾಮಾನ್ಯ. ಇದರಿಂದ ತಪ್ಪಿಸಿಕೊಳ್ಳಲು ನಿರ್ದಿಷ್ಟ ಸಲಹೆಗಳನ್ನು ಪಾಲಿಸಬಹುದು.

*ಹೈಡ್ರೇಶನ್: ದಿನಕ್ಕೆ 3-4 ಲೀಟರ್ ನೀರು ಕುಡಿಯುವುದು ಅಗತ್ಯ. ಇದರಿಂದ ದೇಹವೂ ಹೈಡ್ರೇಟ್ ಆಗುತ್ತದೆ, ತ್ವಚೆಯೂ ಆರೋಗ್ಯಕರವಾಗಿರುತ್ತದೆ.
*ನೀರಿನಾಂಶವಿರುವ ಆಹಾರ: ಸೌತೆಕಾಯಿ, ಕಲ್ಲಂಗಡಿ, ಕಿತ್ತಳೆ, ಸ್ಟ್ರಾಬೆರಿ ಇತ್ಯಾದಿ ನೀರಿನಾಂಶಳ್ಳ ಆಹಾರ ಸೇವಿಸುವುದು ಉತ್ತಮ.
*ಸ್ವಚ್ಛತೆ: ತ್ವಚೆ ಹೆಚ್ಚಿನ ಎಣ್ಣೆಯನ್ನು ಉತ್ಪಾದಿಸುವ ಕಾರಣದಿಂದ ದಿನಕ್ಕೆ ಮೂರು ಬಾರಿ ತಣ್ಣೀರಿನಿಂದ ಮುಖ ತೊಳೆಯುವುದು ಒಳಿತು.
*ಸನ್‌ಸ್ಟೀನ್ ಬಳಕೆ: ಯುವಿ ವಿಕಿರಣದಿಂದ ತ್ವಚೆಯನ್ನು ರಕ್ಷಿಸಲು ಸನ್‌ಸ್ಟೀನ್ ಬಳಸಿ.
*ನೈಸರ್ಗಿಕ ಫೇಸ್ ಪ್ಯಾಕ್: ಜೇನುತುಪ್ಪ-ಮೊಸರು, ಸೌತೆಕಾಯಿ ಫೇಸ್ ಪ್ಯಾಕ್ ಅಥವಾ ಟೊಮೆಟೊ ಪ್ಯಾಕ್ ಬಳಸುವುದು ಪರಿಣಾಮಕಾರಿ.
*ಮಾಯಿಶ್ಚರೈಸರ್: ತ್ವಚೆಗೆ ತೇವಾಂಶ ನೀಡಲು ಮಾಯಿಶ್ಚರೈಸರ್ ಬಳಸಿ.

ಬೇಸಿಗೆಯಲ್ಲಿ ತ್ವಚೆಯ ಆರೋಗ್ಯ ಕಾಪಾಡಲು ಈ ಕ್ರಮಗಳನ್ನು ಅನುಸರಿಸುವುದು ಮುಖ್ಯ ಎಂದು ತಜ್ಞರು ಸಲಹೆ ನೀಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.