spot_img

ಹೊಳೆಯುವ, ತಾಜಾ ತ್ವಚೆಗೆ ಬೇಸಿಗೆಯಲ್ಲಿ ಅನುಸರಿಸಲೇಬೇಕಾದ ಆರೈಕೆ ಸಲಹೆಗಳು!

Date:

ಬೇಸಿಗೆಯಲ್ಲಿ ತ್ವಚೆ ಒಣಗುವುದು, ಕಳೆಗುಂದುವುದು, ಮೊಡವೆ ಮತ್ತು ಬಿರುಕು ಬಿಡುವುದು ಸಾಮಾನ್ಯ. ಇದರಿಂದ ತಪ್ಪಿಸಿಕೊಳ್ಳಲು ನಿರ್ದಿಷ್ಟ ಸಲಹೆಗಳನ್ನು ಪಾಲಿಸಬಹುದು.

*ಹೈಡ್ರೇಶನ್: ದಿನಕ್ಕೆ 3-4 ಲೀಟರ್ ನೀರು ಕುಡಿಯುವುದು ಅಗತ್ಯ. ಇದರಿಂದ ದೇಹವೂ ಹೈಡ್ರೇಟ್ ಆಗುತ್ತದೆ, ತ್ವಚೆಯೂ ಆರೋಗ್ಯಕರವಾಗಿರುತ್ತದೆ.
*ನೀರಿನಾಂಶವಿರುವ ಆಹಾರ: ಸೌತೆಕಾಯಿ, ಕಲ್ಲಂಗಡಿ, ಕಿತ್ತಳೆ, ಸ್ಟ್ರಾಬೆರಿ ಇತ್ಯಾದಿ ನೀರಿನಾಂಶಳ್ಳ ಆಹಾರ ಸೇವಿಸುವುದು ಉತ್ತಮ.
*ಸ್ವಚ್ಛತೆ: ತ್ವಚೆ ಹೆಚ್ಚಿನ ಎಣ್ಣೆಯನ್ನು ಉತ್ಪಾದಿಸುವ ಕಾರಣದಿಂದ ದಿನಕ್ಕೆ ಮೂರು ಬಾರಿ ತಣ್ಣೀರಿನಿಂದ ಮುಖ ತೊಳೆಯುವುದು ಒಳಿತು.
*ಸನ್‌ಸ್ಟೀನ್ ಬಳಕೆ: ಯುವಿ ವಿಕಿರಣದಿಂದ ತ್ವಚೆಯನ್ನು ರಕ್ಷಿಸಲು ಸನ್‌ಸ್ಟೀನ್ ಬಳಸಿ.
*ನೈಸರ್ಗಿಕ ಫೇಸ್ ಪ್ಯಾಕ್: ಜೇನುತುಪ್ಪ-ಮೊಸರು, ಸೌತೆಕಾಯಿ ಫೇಸ್ ಪ್ಯಾಕ್ ಅಥವಾ ಟೊಮೆಟೊ ಪ್ಯಾಕ್ ಬಳಸುವುದು ಪರಿಣಾಮಕಾರಿ.
*ಮಾಯಿಶ್ಚರೈಸರ್: ತ್ವಚೆಗೆ ತೇವಾಂಶ ನೀಡಲು ಮಾಯಿಶ್ಚರೈಸರ್ ಬಳಸಿ.

ಬೇಸಿಗೆಯಲ್ಲಿ ತ್ವಚೆಯ ಆರೋಗ್ಯ ಕಾಪಾಡಲು ಈ ಕ್ರಮಗಳನ್ನು ಅನುಸರಿಸುವುದು ಮುಖ್ಯ ಎಂದು ತಜ್ಞರು ಸಲಹೆ ನೀಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಿ.ಕೆ.ಶಿವಕುಮಾರ್ ಭೇಟಿಯಾದ ರಾಕಿ ರೈ: ಮುತ್ತಪ್ಪ ರೈ ಪುತ್ರನ ರಾಜಕೀಯ ನಂಟು ?

ಅಂಡರ್‌ವಲ್ಡ್ ಹಿನ್ನೆಲೆ ಹೊಂದಿದ್ದ ಮಾಜಿ ಡಾನ್ ಮುತ್ತಪ್ಪ ರೈ ಅವರ ಹಿರಿಯ ಪುತ್ರ ರಾಕಿ ರೈ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಖಾಸಗಿ ಭೇಟಿಗೆ ಆಗಮಿಸಿದ್ದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ದಿನಕ್ಕೆ ಒಂದು ಲೋಟ ಹಾಲು: ಆರೋಗ್ಯಕ್ಕೆ ಹತ್ತಿರದ ಅಮೃತ!

ಅತ್ಯಮೂಲ್ಯ ಪೋಷಕಾಂಶಗಳಿಂದ ತುಂಬಿರುವ ಹಾಲು, ನಮ್ಮ ದೈನಂದಿನ ಜೀವನಕ್ಕೆ ಅಗತ್ಯವಾದ ಅಮೃತತುಲ್ಯ ಪಾನೀಯ.

ಗರ್ಭಿಣಿ ಹಸುವನ್ನು ಕೊಂದು, ಕರುವನ್ನು ಚೀಲದಲ್ಲಿ ಎಸೆದ ಅಮಾನವೀಯತೆ: ಭಟ್ಕಳದಲ್ಲಿ ಆರೋಪಿ ಬಂಧನ

ಗರ್ಭಿಣಿ ಹಸುವನ್ನು ಕ್ರೂರವಾಗಿ ಕೊಂದು, ಅದರ ಹೊಟ್ಟೆಯಲ್ಲಿ ಇದ್ದ ಕರುವನ್ನು ಚೀಲದಲ್ಲಿ ಸುತ್ತಿ ನದಿಯ ದಡದಲ್ಲಿ ಎಸೆದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇಂಧನ ಬೆಲೆ ಏರಿಕೆ ಖಂಡಿಸಿ ಎ.26ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರ ಇಂಧನ ಹಾಗೂ ಅಡುಗೆ ಅನಿಲದ ಬೆಲೆ ಏರಿಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎಪ್ರಿಲ್ 26ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.