spot_img

ಸರಿಯಾದ ದಿಕ್ಕಿನಲ್ಲಿ ಮಲಗುವುದರಿಂದ ಶರೀರ, ಮನಸ್ಸಿಗೆ ಶಾಂತಿ : ವಾಸ್ತು ಶಾಸ್ತ್ರದ ನಿಲುವು

Date:

spot_img

ಬೆಂಗಳೂರು: ನಿತ್ಯ ಜೀವನದಲ್ಲಿ ನಮ್ಮ ಮಲಗುವ ದಿಕ್ಕು ಕೂಡ ನಮ್ಮ ಆರೋಗ್ಯ, ಮನೋಸ್ಥಿತಿ, ಯಶಸ್ಸು, ಮತ್ತು ಜೀವನ ಶೈಲಿಯ ಮೇಲೆ ಪರಿಣಾಮ ಬೀರುತ್ತದೆ ಎಂಬುದು ವಾಸ್ತು ಶಾಸ್ತ್ರದ ನಿಲುವು. ಸರಿಯಾದ ದಿಕ್ಕಿಗೆ ತಲೆಯಿಟ್ಟು ಮಲಗುವುದು ನಿದ್ರೆಯ ಗುಣಮಟ್ಟ ಹೆಚ್ಚಿಸುವಷ್ಟೇ ಅಲ್ಲದೆ, ಯಶಸ್ಸು ಮತ್ತು ಸಮೃದ್ಧಿಯ ದಿಕ್ಕಿಗೂ ದಾರಿ ನೀಡುತ್ತದೆ ಎಂದು ವಾಸ್ತು ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

ವಾಸ್ತು ಪ್ರಕಾರ:

ದಕ್ಷಿಣ ದಿಕ್ಕು: ವಯಸ್ಕರು, ಉದ್ಯಮಿಗಳು, ಹಾಗೂ ಉದ್ಯೋಗಸ್ಥರಿಗೆ ಅತ್ಯುತ್ತಮ. ಯಶಸ್ಸು, ನೆಮ್ಮದಿ, ಆರೋಗ್ಯ ಲಭ್ಯ.

ಪೂರ್ವ ದಿಕ್ಕು: ಮಕ್ಕಳಿಗೆ, ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ ಇಡೀ ಪ್ಲಸ್ ಪಾಯಿಂಟ್. ಗುರುತಿನ ಗ್ಲೋ ಬರುತ್ತದೆ.

ಪಶ್ಚಿಮ ದಿಕ್ಕು: ತಟಸ್ಥವಾದ ದಿಕ್ಕು. ಅತಿಥಿಗಳಿಗೆ ಸೂಕ್ತ. ಕೆಲವೊಮ್ಮೆ ಅವಕಾಶಗಳ ಕಿಡಿ ಹಚ್ಚಬಹುದು.

ಉತ್ತರ ದಿಕ್ಕು: ಬಹುಮಟ್ಟಿಗೆ ವರ್ಜಿತ. ಹೃದಯ, ಮೆದುಳಿಗೆ ಒತ್ತಡ, ನಿದ್ರಾ ಸಮಸ್ಯೆ, ಒತ್ತಡದ ಜೀವನಕ್ಕೆ ಕಾರಣ.

ವಾಸ್ತು ಶಾಸ್ತ್ರದ ಪ್ರಕಾರ, ಉತ್ತರ ದಿಕ್ಕಿಗೆ ತಲೆಯಿಟ್ಟು ಮಲಗಿದರೆ ದೇಹದ ಅಯಸ್ಕಾಂತೀಯ ಕ್ಷೇತ್ರಗಳು ಗೊಂದಲಕ್ಕೆ ಒಳಗಾಗುತ್ತವೆ. ಇದರಿಂದ ರಕ್ತಸಂಚಾರ ದುರ್ಬಲವಾಗುತ್ತಿದ್ದು, ಮಾನಸಿಕ ಅಸ್ವಸ್ಥತೆ, ನಿದ್ರಾಹೀನತೆ ಮತ್ತು ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಧರ್ಮಸ್ಥಳ ಪ್ರಕರಣ: ತಿಮರೋಡಿ, ಸಮೀರ್, ಮಟ್ಟಣ್ಣನವರ್ ರವರ ತನಿಖೆಗೆ ಸ್ನೇಹಮಯಿ ಕೃಷ್ಣ ಆಗ್ರಹ!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ (SP) ಪತ್ರ ಬರೆದಿದ್ದಾರೆ.

ನೆಲದ ಮೇಲೆ ಕುಳಿತು ಊಟ ಮಾಡುವುದರ ಅದ್ಭುತ ಪ್ರಯೋಜನಗಳು

ಇತ್ತೀಚಿನ ಜೀವನಶೈಲಿ ಬದಲಾವಣೆಗಳ ನಡುವೆ, ಹಿಂದಿನ ಉತ್ತಮ ಅಭ್ಯಾಸಗಳು ಮರೆಯಾಗುತ್ತಿವೆ. ಕೆಲ ವರ್ಷಗಳ ಹಿಂದೆ ಕುಟುಂಬದವರೆಲ್ಲಾ ಒಟ್ಟಿಗೆ ನೆಲದ ಮೇಲೆ ಕುಳಿತು ಊಟ ಮಾಡುತ್ತಿದ್ದ ದೃಶ್ಯ ಈಗ ವಿರಳ.

ಕೆಜಿಎಫ್ ಬಾಬು ಮನೆಗೆ R.T.O ದಾಳಿ: ಐಷಾರಾಮಿ ಕಾರುಗಳ ತೆರಿಗೆ ಪರಿಶೀಲನೆ!

ರಾಜಕೀಯ ಮುಖಂಡ ಕೆಜಿಎಫ್ ಬಾಬು ಅವರ ಮನೆಗೆ ಇಂದು ಬೆಳ್ಳಂಬೆಳಗ್ಗೆ ಆರ್ಟಿಓ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಐಷಾರಾಮಿ ಕಾರುಗಳ ತೆರಿಗೆ ಪಾವತಿ ಕುರಿತು ಪರಿಶೀಲನೆ ನಡೆಸಲು ಈ ದಾಳಿ ನಡೆಸಲಾಗಿದೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಉಡುಪಿ ಯೋಜನಾ ಕಚೇರಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.