ಸರಿಯಾದ ದಿಕ್ಕಿನಲ್ಲಿ ಮಲಗುವುದರಿಂದ ಶರೀರ, ಮನಸ್ಸಿಗೆ ಶಾಂತಿ : ವಾಸ್ತು ಶಾಸ್ತ್ರದ ನಿಲುವು

Date:

spot_img

ಬೆಂಗಳೂರು: ನಿತ್ಯ ಜೀವನದಲ್ಲಿ ನಮ್ಮ ಮಲಗುವ ದಿಕ್ಕು ಕೂಡ ನಮ್ಮ ಆರೋಗ್ಯ, ಮನೋಸ್ಥಿತಿ, ಯಶಸ್ಸು, ಮತ್ತು ಜೀವನ ಶೈಲಿಯ ಮೇಲೆ ಪರಿಣಾಮ ಬೀರುತ್ತದೆ ಎಂಬುದು ವಾಸ್ತು ಶಾಸ್ತ್ರದ ನಿಲುವು. ಸರಿಯಾದ ದಿಕ್ಕಿಗೆ ತಲೆಯಿಟ್ಟು ಮಲಗುವುದು ನಿದ್ರೆಯ ಗುಣಮಟ್ಟ ಹೆಚ್ಚಿಸುವಷ್ಟೇ ಅಲ್ಲದೆ, ಯಶಸ್ಸು ಮತ್ತು ಸಮೃದ್ಧಿಯ ದಿಕ್ಕಿಗೂ ದಾರಿ ನೀಡುತ್ತದೆ ಎಂದು ವಾಸ್ತು ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

ವಾಸ್ತು ಪ್ರಕಾರ:

ದಕ್ಷಿಣ ದಿಕ್ಕು: ವಯಸ್ಕರು, ಉದ್ಯಮಿಗಳು, ಹಾಗೂ ಉದ್ಯೋಗಸ್ಥರಿಗೆ ಅತ್ಯುತ್ತಮ. ಯಶಸ್ಸು, ನೆಮ್ಮದಿ, ಆರೋಗ್ಯ ಲಭ್ಯ.

ಪೂರ್ವ ದಿಕ್ಕು: ಮಕ್ಕಳಿಗೆ, ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ ಇಡೀ ಪ್ಲಸ್ ಪಾಯಿಂಟ್. ಗುರುತಿನ ಗ್ಲೋ ಬರುತ್ತದೆ.

ಪಶ್ಚಿಮ ದಿಕ್ಕು: ತಟಸ್ಥವಾದ ದಿಕ್ಕು. ಅತಿಥಿಗಳಿಗೆ ಸೂಕ್ತ. ಕೆಲವೊಮ್ಮೆ ಅವಕಾಶಗಳ ಕಿಡಿ ಹಚ್ಚಬಹುದು.

ಉತ್ತರ ದಿಕ್ಕು: ಬಹುಮಟ್ಟಿಗೆ ವರ್ಜಿತ. ಹೃದಯ, ಮೆದುಳಿಗೆ ಒತ್ತಡ, ನಿದ್ರಾ ಸಮಸ್ಯೆ, ಒತ್ತಡದ ಜೀವನಕ್ಕೆ ಕಾರಣ.

ವಾಸ್ತು ಶಾಸ್ತ್ರದ ಪ್ರಕಾರ, ಉತ್ತರ ದಿಕ್ಕಿಗೆ ತಲೆಯಿಟ್ಟು ಮಲಗಿದರೆ ದೇಹದ ಅಯಸ್ಕಾಂತೀಯ ಕ್ಷೇತ್ರಗಳು ಗೊಂದಲಕ್ಕೆ ಒಳಗಾಗುತ್ತವೆ. ಇದರಿಂದ ರಕ್ತಸಂಚಾರ ದುರ್ಬಲವಾಗುತ್ತಿದ್ದು, ಮಾನಸಿಕ ಅಸ್ವಸ್ಥತೆ, ನಿದ್ರಾಹೀನತೆ ಮತ್ತು ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.