spot_img

ದಿನ ವಿಶೇಷ – ಎಪಿಲೆಪ್ಸಿಯ ನೇರಳೆ(ಅಪಸ್ಮಾರ) ದಿನ

Date:

spot_img

ಅಕಸ್ಮಾರ ಒಂದು ನರದ ತೊಂದರೆಯಿಂದ ಬರುವ ಮಾನಸಿಕ ರೋಗ. ಎಲ್ಲೆಂದರಲ್ಲಿ ಎಲ್ಲವೂ ಒಮ್ಮೆಗೆ ಸ್ತಬ್ಧವಾಗುವುದು ಈ ರೋಗದ ಮುಖ್ಯ ಲಕ್ಷಣ. ನಡೆಯುವಾಗ ಬೀಳುವುದು,ಈಜುವಾಗ ಮುಳುಗುವುದು, ಮಾತನಾಡುತ್ತಾ ಕೂಡಲೇ ಮೌನಕ್ಕೆ ಜಾರುವುದು ಹೀಗೆ ಹಲವು ಲಕ್ಷಗಳು ಈ ರೋಗಕ್ಕೆ ಇದೆ. ಮಕ್ಕಳಿಗೆ ಬಹಳವಾಗಿ ರೋಗಗಳು ಕಾಡುತ್ತದೆ. ಹಾಗೆಯೇ ವೃದ್ಧರಿಗೂ ಕೂಡ ಈ ಕಾಯಿಲೆಯ ಲಕ್ಷಣಗಳು ಬಹಳ ಕಂಡುಬರುತ್ತದೆ. ಪರಂಪರೆಯಿಂದಲೂ ಈ ರೋಗ ಹರಡುತ್ತದೆ.

ಮನಸ್ಸು ಹಾಗೂ ಯೋಚನೆಯನ್ನು ಬಹಳ ಜಾಗೃತೆಯಾಗಿ ಇಟ್ಟುಕೊಳ್ಳಬೇಕು ಈ ಮೂಲಕ ಈ ರೋಗ ಬಾರದಂತೆ ಜಾಗೃತೆವಹಿಸಿಕೊಳ್ಳಬೇಕು ಬಿಟ್ಟರೆ ಬೇರೆ ದಾರಿ ಇಲ್ಲ. ಈ ಹಿಂದೆ ಕಂಡಂತೆ ಏನಿದ್ದರೂ ಕೂಡ ಜನ್ಮಾಂತರ ಪಾಪ ಹಾಗೂ ಪರಂಪರೆಯಿಂದ ಬಂದ ಕರ್ಮಫಲ ನಮ್ಮ ರೋಗಕ್ಕೆ ಕಾರಣವಾಗುತ್ತದೆ ಅದನ್ನು ನಾವು ಅನುಭವಿಸಿಯೇ ತೀರಬೇಕಷ್ಟೇ. ಯಾಕೆ ನಮ್ಮ ತೀರಿ ಹೋದವರಿಗೆ ಗೌರವ ಕೊಡಬೇಕು ಎನ್ನುವ ಪ್ರಶ್ನೆಗೆ ಕೆಲವೊಮ್ಮೆ ಈ ರೋಗಗಳೆ ಉತ್ತರಿಸುತ್ತದೆ. ನಮ್ಮ ಜೀವನ ಆ ಪರಂಪರೆಗೆ ಅನುಗುಣವಾಗಿಯೇ ಸಾಗುವುದು.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ ಜಿಲ್ಲೆಗೆ ವರುಣನ ಆರ್ಭಟ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಮತ್ತು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ, ಉಡುಪಿ ಜಿಲ್ಲಾಡಳಿತವು ಮಹತ್ವದ ನಿರ್ಧಾರ ಕೈಗೊಂಡಿದೆ.

ಸಿಂಗಾಪುರಕ್ಕೆ ಚೀನಾ ಮೂಲದ ಸೈಬರ್ ಭೀತಿ: ರಾಷ್ಟ್ರೀಯ ಮಹತ್ವದ ಮೂಲಸೌಕರ್ಯಗಳ ಮೇಲೆ ಗುರಿ

ಸಿಂಗಾಪುರ ಪ್ರಸ್ತುತ ಅತಿ ಸಂಕೀರ್ಣವಾದ ಸೈಬರ್ ಆಕ್ರಮಣವನ್ನು ಎದುರಿಸುತ್ತಿದೆ, ಇದು ದೇಶದ ಭದ್ರತೆ ಮತ್ತು ಪ್ರಮುಖ ಸೇವೆಗಳ ವ್ಯವಸ್ಥೆಗಳಿಗೆ ತೀವ್ರ ಅಪಾಯವನ್ನುಂಟುಮಾಡಿದೆ

ಕಾರ್ಕಳ ಕಾಂಗ್ರೆಸ್ ನಿಂದ ಕೀಳು ಮಟ್ಟದ ರಾಜಕೀಯ – ದಿನೇಶ್ ಪೂಜಾರಿ ಬೋಳ ಗ್ರಾಮ ಪಂಚಾಯತ್ ಅಧ್ಯಕ್ಷರು

ಗ್ರಾಮ ಪಂಚಾಯತ್ ಸದಸ್ಯರ ವಿರುದ್ಧ ಕಾರ್ಕಳ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಬೋಳ ಗ್ರಾಮ ಪಂಚಾಯತ್ ಮುಂಬಾಗ ಮಾಡಿರುವ ಪ್ರತಿಭಟನೆಯು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸರಣಿ ವೈಫಲ್ಯವನ್ನು ಮರೆಮಾಚಲು ಮಾಡಿರುವ ನಾಟಕವಾಗಿದೆ.

“ನೀವೇ ದುಡಿಯಬಹುದಲ್ಲ?”: ₹12 ಕೋಟಿ ಜೀವನಾಂಶ ಕೋರಿದ್ದ ಮಹಿಳೆಗೆ ಸುಪ್ರೀಂ ತರಾಟೆ!

ವೈವಾಹಿಕ ವಿವಾದ ಪ್ರಕರಣವೊಂದರಲ್ಲಿ ₹12 ಕೋಟಿ ಜೀವನಾಂಶ, ಬಿಎಂಡಬ್ಲ್ಯೂ ಕಾರು ಮತ್ತು ಮುಂಬೈನಲ್ಲಿ ಮನೆಯನ್ನು ಪರಿಹಾರವಾಗಿ ನೀಡಬೇಕೆಂದು ಕೋರಿದ್ದ ಮಹಿಳೆಯೊಬ್ಬರಿಗೆ, "ತಾವೇ ದುಡಿಯಬಹುದಲ್ಲವೇ?" ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ಪ್ರಶ್ನಿಸಿದೆ.