spot_img

ದಿನ ವಿಶೇಷ – ಅಂತರಾಷ್ಟ್ರೀಯ ಕುಟುಂಬಗಳ ದಿನ

Date:

spot_img

ಅಂತರಾಷ್ಟ್ರೀಯ ಕುಟುಂಬಗಳ ದಿನ

1993ರಲ್ಲಿ ವಿಶ್ವಸಂಸ್ಥೆಯು ಕುಟುಂಬಗಳ ಮಹತ್ವವನ್ನು ತಿಳಿಸಬೇಕು ಹಾಗೂ ಜನರಿಗೆ ಈ ಬಗ್ಗೆ ಜಾಗೃತಿಯನ್ನು ಕೊಡಬೇಕು ಎನ್ನುವ ಉದ್ದೇಶದಿಂದ ಈ ದಿನವನ್ನು ಮೀಸಲಿಟ್ಟಿತು. ಅಂದಿನಿಂದ ಇಂದಿನ ತನಕ ಪ್ರತಿ ವರ್ಷ ಕುಟುಂಬಗಳ ಉದ್ದೇಶದಲ್ಲಿ ಒಂದು ಸಂದೇಶವನ್ನು ಜಗತ್ತಿಗೆ ಕೊಡುತ್ತಿದೆ. ಇಡೀ ಪ್ರಪಂಚದಲ್ಲಿ ಕುಟುಂಬಗಳ ವಿಚಾರದಲ್ಲಿ ಭಾರತದಷ್ಟು ದೃಢವಾಗಿ ಹಾಗೂ ಒಂದು ಚೌಕಟ್ಟಿನ ಒಳಗೆ ಕಂಡುಬರುವಂತಹ ವೈಶಿಷ್ಟ್ಯತೆ ಬೇರೆ ಯಾವ ದೇಶದಲ್ಲೂ ಕಾಣಲು ಸಾಧ್ಯವಿಲ್ಲ. ಭಾರತದಲ್ಲಿ ನಿನ್ನೆ ಮೊನ್ನೆಯ ತನಕವೂ ಕೂಡ ಅವಿಭಕ್ತ ಕುಟುಂಬ ಜಾರಿಯಲ್ಲಿತ್ತು. ಇವತ್ತಿಗೂ ಉತ್ತರ ಪ್ರದೇಶದಲ್ಲಿ ಹಾಗೂ ಮಹಾರಾಷ್ಟ್ರದಲ್ಲಿ ಗುಜರಾತಿನಲ್ಲಿ ಇವತ್ತಿಗೂ ಅವಿಭಕ್ತ ಕುಟುಂಬಗಳು ಕಾಣಸಿಗುತ್ತದೆ. ಒಂದೇ ಮನೆಯಲ್ಲಿ ಕನಿಷ್ಠ 25 ಮಂದಿ ವಾಸವಿರುತ್ತಾರೆ.

ನಮ್ಮಲ್ಲಿಯೂ ಅಲ್ಲೊಂದು ಇಲ್ಲೊಂದು ಐದಾರು ಮಂದಿ ಇರುವಂತಹ ಮನೆಗಳು ಬೇಕಾದಷ್ಟು ಇವೆ. ಅಷ್ಟೇ ಅಲ್ಲದೆ ಸಂಬಂಧಗಳ ಬೆಲೆ ಹಾಗೂ ಮಹತ್ವ ಭಾರತದಲ್ಲಿ ಪ್ರಾಚೀನ ಕಾಲದಿಂದಲೂ ಚಾಲ್ತಿಯಲ್ಲಿತ್ತು. ಇವತ್ತಿಗೂ ಸುಮಾರು 20ರಿಂದ 30 ಸಂಬಂಧಗಳ ಹೆಸರುಗಳು ಸಿಗುತ್ತದೆ. ಆದರೆ ಈಗ ಪಾಶ್ಚಾತ್ಯ ಸಂಸ್ಕೃತಿಗೆ ಬಲಿಯಾಗಿ ಕೇವಲ ಎರಡು ಮೂರು ಸಂಬಂಧಗಳಿಗೆ ಸೀಮಿತವಾಗಿ ಬದುಕುತ್ತಿದ್ದೇವೆ. ಹಾಗಾಗಬಾರದು ಸಂಬಂಧಗಳನ್ನು ಉಳಿಸುವಲ್ಲಿ ನಾವು ಮಹತ್ವವನ್ನು ಕಂಡುಕೊಳ್ಳಬೇಕು. ಕುಟುಂಬಗಳು ಇದ್ದಷ್ಟು ಭದ್ರತೆ ಹೆಚ್ಚು ಇರುತ್ತದೆ ಭದ್ರತೆ ಕಡಿಮೆಯಾಗುತ್ತದೆ

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ ಜಿಲ್ಲೆಗೆ ವರುಣನ ಆರ್ಭಟ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಮತ್ತು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ, ಉಡುಪಿ ಜಿಲ್ಲಾಡಳಿತವು ಮಹತ್ವದ ನಿರ್ಧಾರ ಕೈಗೊಂಡಿದೆ.

ಸಿಂಗಾಪುರಕ್ಕೆ ಚೀನಾ ಮೂಲದ ಸೈಬರ್ ಭೀತಿ: ರಾಷ್ಟ್ರೀಯ ಮಹತ್ವದ ಮೂಲಸೌಕರ್ಯಗಳ ಮೇಲೆ ಗುರಿ

ಸಿಂಗಾಪುರ ಪ್ರಸ್ತುತ ಅತಿ ಸಂಕೀರ್ಣವಾದ ಸೈಬರ್ ಆಕ್ರಮಣವನ್ನು ಎದುರಿಸುತ್ತಿದೆ, ಇದು ದೇಶದ ಭದ್ರತೆ ಮತ್ತು ಪ್ರಮುಖ ಸೇವೆಗಳ ವ್ಯವಸ್ಥೆಗಳಿಗೆ ತೀವ್ರ ಅಪಾಯವನ್ನುಂಟುಮಾಡಿದೆ

ಕಾರ್ಕಳ ಕಾಂಗ್ರೆಸ್ ನಿಂದ ಕೀಳು ಮಟ್ಟದ ರಾಜಕೀಯ – ದಿನೇಶ್ ಪೂಜಾರಿ ಬೋಳ ಗ್ರಾಮ ಪಂಚಾಯತ್ ಅಧ್ಯಕ್ಷರು

ಗ್ರಾಮ ಪಂಚಾಯತ್ ಸದಸ್ಯರ ವಿರುದ್ಧ ಕಾರ್ಕಳ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಬೋಳ ಗ್ರಾಮ ಪಂಚಾಯತ್ ಮುಂಬಾಗ ಮಾಡಿರುವ ಪ್ರತಿಭಟನೆಯು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸರಣಿ ವೈಫಲ್ಯವನ್ನು ಮರೆಮಾಚಲು ಮಾಡಿರುವ ನಾಟಕವಾಗಿದೆ.

“ನೀವೇ ದುಡಿಯಬಹುದಲ್ಲ?”: ₹12 ಕೋಟಿ ಜೀವನಾಂಶ ಕೋರಿದ್ದ ಮಹಿಳೆಗೆ ಸುಪ್ರೀಂ ತರಾಟೆ!

ವೈವಾಹಿಕ ವಿವಾದ ಪ್ರಕರಣವೊಂದರಲ್ಲಿ ₹12 ಕೋಟಿ ಜೀವನಾಂಶ, ಬಿಎಂಡಬ್ಲ್ಯೂ ಕಾರು ಮತ್ತು ಮುಂಬೈನಲ್ಲಿ ಮನೆಯನ್ನು ಪರಿಹಾರವಾಗಿ ನೀಡಬೇಕೆಂದು ಕೋರಿದ್ದ ಮಹಿಳೆಯೊಬ್ಬರಿಗೆ, "ತಾವೇ ದುಡಿಯಬಹುದಲ್ಲವೇ?" ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ಪ್ರಶ್ನಿಸಿದೆ.