spot_img

ದಿನ ವಿಶೇಷ – ಮುಖೇಶ್ ಅಂಬಾನಿ

Date:

spot_img

1957 ಏಪ್ರಿಲ್ 19 ರಂದು ಮುಕೇಶ್ ಅಂಬಾನಿಯವರು ಗುಜರಾತಿ ಇಂದು ಕುಟುಂಬದಲ್ಲಿ ಇರುವ ಅಂಬಾನಿ ಹಾಗೂ ಕೋಕಿಲಾ ಬೆನ್ ದಂಪತಿಗಳಿಗೆ ಜನಿಸಿದರು. ಇವತ್ತು ಏಷ್ಯಾದ ಪ್ರಥಮ ಶ್ರೀಮಂತ ವ್ಯಕ್ತಿಯ ಸ್ಥಾನದಲ್ಲಿ ಗುರುತಿಸಿಕೊಂಡು ಇರುವವರು ಪ್ರಪಂಚದಲ್ಲಿ ಸಿರಿವಂತರ ಪಟ್ಟಿಯಲ್ಲಿ ಒಂಬತ್ತನೆಯ ಸ್ಥಾನದಲ್ಲಿದ್ದಾರೆ. ತಂದೆ ಕೂಡ ಸ್ವಯಂ ದೊಡ್ಡ ಉದ್ಯಮಿಯಾಗಿದ್ದರು. ಆದ ಮಾತ್ರಕ್ಕೆ ಮಗ ಯಶಸ್ವಿಯಾಗಬೇಕೆಂದು ಏನು ಇಲ್ಲ.

ಆದರೆ ಮುಖೇಶ್ ಅಂಬಾನಿ ತಂದೆಯಿಂದ ಬಂದ ಉದ್ಯಮವನ್ನು ಮುಂದುವರಿಸಿದ್ದು ಮಾತ್ರವಲ್ಲದೆ ಇನ್ನಷ್ಟು ಉದ್ಯಮಗಳಿಗೆ ತೊಡಗಿಸಿಕೊಂಡು ಯಶಸ್ವಿಯಾಗಿ ಬೆಳೆದು ನಿಂತಿದ್ದಾರೆ. ತಂದೆಯ ಸಂಪತ್ತನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಅಷ್ಟು ಸುಲಭವಲ್ಲ ಅದನ್ನು ಸಾಧ್ಯವಾಗಿಸಿಕೊಂಡ ಮುಕೇಶ್ ಅಂಬಾನಿ ನಿಜವಾಗಿಯೂ ಗ್ರೇಟ್. ಇಂದು ಮುಂಬೈಯಲ್ಲಿ ಮೂರು ಮಕ್ಕಳೊಂದಿಗೆ ಹಾಗೂ ಸೊಸೆಯೊಂದಿಗೆ ಮೊಮ್ಮಕ್ಕಳೊಂದಿಗೆ ತುಂಬು ಸಂಸಾರದಿ0ದ ಜೀವನ ನಡೆಸಿಕೊಳ್ಳುತ್ತಿದ್ದಾರೆ. ದೊಡ್ಡ ಮನೆತನ ಅಥವಾ ಶ್ರೀಮಂತಿಕೆ ನಮ್ಮನ್ನು ಮತ್ತಷ್ಟು ಬೆಳೆಸಬೇಕೆಂದೇನಿಲ್ಲ ನಮ್ಮ ಪ್ರಯತ್ನ ಇದ್ದರೆ ಮಾತ್ರ ಅದು ಬೆಳೆಯಬಲ್ಲದು ಎನ್ನುವುದಕ್ಕೆ ಅಂಬಾನಿ ಜಗತ್ತಿಗೆ ಸಾಕ್ಷಿ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಿರ್ಗಾನ ಸಂತ ಮರಿಯ ಗೊರೆಟ್ಟಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ: ಸದೃಢ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳಿಗೆ ಕರೆ

ಬೈಲೂರು ವಲಯದ ಹಿರ್ಗಾನ ಕಾರ್ಯಕ್ಷೇತ್ರದ ಸಂತ ಮರಿಯ ಗೊರೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಗಳ ಜಂಟಿ ಆಶ್ರಯದಲ್ಲಿ "ಸ್ವಾಸ್ಥ್ಯ ಸಂಕಲ್ಪ" ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು

ಧಾರ್ಮಿಕ ಸೌಹಾರ್ದಕ್ಕೆ ಬೈಲೂರು ಮಾದರಿ: ಭಜನಾ ಪರಿಕರ ವಿತರಣಾ ಸಮಾರಂಭಕ್ಕೆ ಸಿದ್ಧತೆ

ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ಸಕ್ರಿಯವಾಗಿರುವ ಭಜನಾ ಮಂಡಳಿಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಮಂಡಳಿಗಳ ಒಕ್ಕೂಟ ಹಾಗೂ ಕರಾವಳಿ ಭಜನಾ ಸಂಸ್ಕಾರ ವೇದಿಕೆ

ಮೈಕ್ರೋಸಾಫ್ಟ್ ಶೇರ್‌ಪಾಯಿಂಟ್‌ಗೆ ಸೈಬರ್ ದಾಳಿ: ರಾಷ್ಟ್ರ-ಪ್ರಾಯೋಜಿತ ಹ್ಯಾಕರ್‌ಗಳಿಂದ ಸೂಕ್ಷ್ಮ ಡೇಟಾ ಸೋರಿಕೆ!

ಮೈಕ್ರೋಸಾಫ್ಟ್‌ನ ಶೇರ್‌ಪಾಯಿಂಟ್ ಪ್ಲಾಟ್‌ಫಾರ್ಮ್ ಮೇಲೆ ಇತ್ತೀಚೆಗೆ ಪ್ರಮುಖ ಭದ್ರತಾ ಘಟನೆಯೊಂದು ಪರಿಣಾಮ ಬೀರಿದೆ.

ಜು.28ರ ‘ಏಕ ವಿನ್ಯಾಸ’ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಯಶಸ್ವಿಗೊಳಿಸಲು ಕುತ್ಯಾರು ಕರೆ

ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳುವ ಈ ಪ್ರತಿಭಟನೆಯನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸದ್ರಿ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಸೇರಿ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.