spot_img

ದಿನ ವಿಶೇಷ – ರಾಷ್ಟ್ರೀಯ ಸಾಮರಸ್ಯ ದಿನ

Date:

spot_img

ಒಂದು ಪರಿವಾರ ವಾಗಲಿ ಅಥವಾ ಒಂದು ಗೆಳೆತನವಾಗಲಿ ಅದು ಸಾಮರಸ್ಯದಿಂದ ಕೂಡಿದ್ದರೆ ಮಾತ್ರ ಅದಕ್ಕೆ ಮಹತ್ವ ಹಾಗೂ ಅದಕ್ಕೊಂದು ಅರ್ಥವನ್ನು ತರುತ್ತದೆ. ಸಾಮರಸ್ಯವಿಲ್ಲದಿದ್ದರೆ ಯಾರೂ ಕೂಡ ನಯಾಪೈಸೆ ಪ್ರಯೋಜನವಿಲ್ಲ. ಅದರ ಸಂದೇಶವನ್ನು ಕೊಡುವ ಸಲುವಾಗಿ ಈ ದಿವಸವನ್ನು ಮೀಸಲಿಟ್ಟಿದ್ದಾರೆ. ನಮ್ಮ ವೇದದಲ್ಲಿ ಒಂದು ಮಾತಿದೆ, ಎರಡು ಕೈಗಳು ಹಾಗೂ ಕಾಲ್ಗಳು ಒಂದಕ್ಕೊಂದು ಹಿಂದೆ ಮುಂದೆ ಸಾಗುವ ಹಾಗೆ ನಮ್ಮ ಪರಿವಾರಗಳು ಇರಲಿ ಎನ್ನುವ ಪ್ರಾರ್ಥನೆಯಿದೆ.

ಹೇಗೆ ದೇವತೆಗಳು ಪರಸ್ಪರ ಒಬ್ಬರಿಗೊಬ್ಬರು ಪೂರಕವಾಗಿರುತ್ತಾರೋ ಅದೇ ರೀತಿಯಾಗಿ ಸಾಮರಸ್ಯದಿಂದ ನಮ್ಮ ಒಟ್ಟಿಗೆ ಇರುವವರು ನಮ್ಮೊಂದಿಗೆ ಹಾಗೂ ಅವರೊಂದಿಗೆ ನಾವು ಇರುವ ಹಾಗೆ ನಮ್ಮ ಬದುಕು ಸಾಗಲಿ ಎನ್ನುವ ಆಶಯವನ್ನು ಜಗತ್ತಿಗೆ ಕೊಟ್ಟ ಮೊದಲ ಕೀರ್ತಿ ನಮ್ಮ ವೇದಕ್ಕೆ ಸಲ್ಲುತ್ತದೆ. ಆದ್ದರಿಂದ ಸಾಮರಸ್ಯ ದಿನವನ್ನು ಯಾರೇ ಗುರುತಿಸಿರಲಿ ಅದರ ಮಹತ್ವವನ್ನು ಮೊದಲು ಸಾರಿದ್ದು ಸನಾತನ ಧರ್ಮ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಿರ್ಗಾನ ಸಂತ ಮರಿಯ ಗೊರೆಟ್ಟಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ: ಸದೃಢ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳಿಗೆ ಕರೆ

ಬೈಲೂರು ವಲಯದ ಹಿರ್ಗಾನ ಕಾರ್ಯಕ್ಷೇತ್ರದ ಸಂತ ಮರಿಯ ಗೊರೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಗಳ ಜಂಟಿ ಆಶ್ರಯದಲ್ಲಿ "ಸ್ವಾಸ್ಥ್ಯ ಸಂಕಲ್ಪ" ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು

ಧಾರ್ಮಿಕ ಸೌಹಾರ್ದಕ್ಕೆ ಬೈಲೂರು ಮಾದರಿ: ಭಜನಾ ಪರಿಕರ ವಿತರಣಾ ಸಮಾರಂಭಕ್ಕೆ ಸಿದ್ಧತೆ

ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ಸಕ್ರಿಯವಾಗಿರುವ ಭಜನಾ ಮಂಡಳಿಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಮಂಡಳಿಗಳ ಒಕ್ಕೂಟ ಹಾಗೂ ಕರಾವಳಿ ಭಜನಾ ಸಂಸ್ಕಾರ ವೇದಿಕೆ

ಮೈಕ್ರೋಸಾಫ್ಟ್ ಶೇರ್‌ಪಾಯಿಂಟ್‌ಗೆ ಸೈಬರ್ ದಾಳಿ: ರಾಷ್ಟ್ರ-ಪ್ರಾಯೋಜಿತ ಹ್ಯಾಕರ್‌ಗಳಿಂದ ಸೂಕ್ಷ್ಮ ಡೇಟಾ ಸೋರಿಕೆ!

ಮೈಕ್ರೋಸಾಫ್ಟ್‌ನ ಶೇರ್‌ಪಾಯಿಂಟ್ ಪ್ಲಾಟ್‌ಫಾರ್ಮ್ ಮೇಲೆ ಇತ್ತೀಚೆಗೆ ಪ್ರಮುಖ ಭದ್ರತಾ ಘಟನೆಯೊಂದು ಪರಿಣಾಮ ಬೀರಿದೆ.

ಜು.28ರ ‘ಏಕ ವಿನ್ಯಾಸ’ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಯಶಸ್ವಿಗೊಳಿಸಲು ಕುತ್ಯಾರು ಕರೆ

ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳುವ ಈ ಪ್ರತಿಭಟನೆಯನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸದ್ರಿ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಸೇರಿ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.