spot_img

ದಿನ ವಿಶೇಷ – ವಿಶ್ವ ನಗುವಿನ ದಿನ

Date:

ನಗುಮುಖದಿಂದ ಇರುವುದು ದೊಡ್ಡ ಯೋಗ. ಎಲ್ಲರಿಗೂ ಹಾಗಿರಲು ಸಾಧ್ಯವಾಗುವುದಿಲ್ಲ. ಏಕೆಂದರೆ ಕೆಲವರಿಗೆ ಅವರ ಇಷ್ಟದವರನ್ನು ಕಂಡಾಗ ಮಾತ್ರ ನಗು ಬರುತ್ತದೆ. ಇನ್ನು ಕೆಲವರಿಗೆ ತಮಾಷೆಯ ವಿಚಾರವನ್ನು ಕೇಳುವಾಗ ಮಾತ್ರ ನಗು ಬರುತ್ತದೆ. ಕೆಲವರಂತೂ ಯಾವುದಕ್ಕೂ ಕೂಡ ನಗದೆ ಘನ ಗಾಂಭೀರ್ಯವನ್ನು ಕಾಪಾಡಿಕೊಳ್ಳುತ್ತಾರೆ. ಆದರೆ ಕೆಲವರು ಮಾತ್ರ ನಗುತ್ತಲೇ ಇರುತ್ತಾರೆ. ಪ್ರಯತ್ನ ಪಟ್ಟರು ಈ ನಗು ಮುಖದಿಂದ ಇರುವುದು ಸಾಧ್ಯವಾಗುವುದಿಲ್ಲ. ಆದ್ದರಿಂದ ಅದು ತಾನಾಗಿ ನಮ್ಮೊಳಗಿಂದ ಹಲವು ಗುಣಗಳಂತೆ ಇದ್ದರೆ ಮಾತ್ರ ಪ್ರಕಟವಾಗಬಹುದು. ಭಗವಾನ್ ರಾಮ ಹಾಗೂ ಕೃಷ್ಣರು ಎಲ್ಲಾ ಕಾಲಕ್ಕೂ ನಗು ಮುಖದಿಂದಲೇ ಇದ್ದರು. ಸುಖ ಬಂದಾಗ ನಗುವುದು ಸುಲಭ. ಆದರೆ ದುಃಖದಲ್ಲೂ ನಗುವುದು ಕಷ್ಟ. ಆ ಕಾರಣಕ್ಕಾಗಿಯೇ ಅದನ್ನು ಉಳಿಸಿಕೊಳ್ಳಬೇಕು ಬೆಳೆಸಿಕೊಳ್ಳಬೇಕು ಎನ್ನುವುದಕ್ಕಾಗಿ ಈ ದಿನ ಸೀಮಿತವಾಗಿದೆ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಿ.ಕೆ.ಶಿವಕುಮಾರ್ ಭೇಟಿಯಾದ ರಾಕಿ ರೈ: ಮುತ್ತಪ್ಪ ರೈ ಪುತ್ರನ ರಾಜಕೀಯ ನಂಟು ?

ಅಂಡರ್‌ವಲ್ಡ್ ಹಿನ್ನೆಲೆ ಹೊಂದಿದ್ದ ಮಾಜಿ ಡಾನ್ ಮುತ್ತಪ್ಪ ರೈ ಅವರ ಹಿರಿಯ ಪುತ್ರ ರಾಕಿ ರೈ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಖಾಸಗಿ ಭೇಟಿಗೆ ಆಗಮಿಸಿದ್ದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ದಿನಕ್ಕೆ ಒಂದು ಲೋಟ ಹಾಲು: ಆರೋಗ್ಯಕ್ಕೆ ಹತ್ತಿರದ ಅಮೃತ!

ಅತ್ಯಮೂಲ್ಯ ಪೋಷಕಾಂಶಗಳಿಂದ ತುಂಬಿರುವ ಹಾಲು, ನಮ್ಮ ದೈನಂದಿನ ಜೀವನಕ್ಕೆ ಅಗತ್ಯವಾದ ಅಮೃತತುಲ್ಯ ಪಾನೀಯ.

ಗರ್ಭಿಣಿ ಹಸುವನ್ನು ಕೊಂದು, ಕರುವನ್ನು ಚೀಲದಲ್ಲಿ ಎಸೆದ ಅಮಾನವೀಯತೆ: ಭಟ್ಕಳದಲ್ಲಿ ಆರೋಪಿ ಬಂಧನ

ಗರ್ಭಿಣಿ ಹಸುವನ್ನು ಕ್ರೂರವಾಗಿ ಕೊಂದು, ಅದರ ಹೊಟ್ಟೆಯಲ್ಲಿ ಇದ್ದ ಕರುವನ್ನು ಚೀಲದಲ್ಲಿ ಸುತ್ತಿ ನದಿಯ ದಡದಲ್ಲಿ ಎಸೆದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇಂಧನ ಬೆಲೆ ಏರಿಕೆ ಖಂಡಿಸಿ ಎ.26ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರ ಇಂಧನ ಹಾಗೂ ಅಡುಗೆ ಅನಿಲದ ಬೆಲೆ ಏರಿಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎಪ್ರಿಲ್ 26ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.