spot_img

ದಿನ ವಿಶೇಷ – ಬೆನೋ ಜೆಫಿನ್

Date:

spot_img

ಬೆನೋ ಜೆಫಿನ್

ಭಾರತ ವಿಸ್ಮಯಗಳ ತವರೂರು. ಇಲ್ಲಿ ಪ್ರತಿ 100ರಲ್ಲಿ ಒಬ್ಬ ಅತ್ಯಂತ ವಿಶೇಷ ಶಕ್ತಿಯುಳ್ಳವರಿದ್ದಾರೆ. ಅಂತದ್ದೇ ಒಂದು ವಿಶೇಷ ವ್ಯಕ್ತಿ ಬೆನೋ ಜಫಿನ್. 1990 ಏಪ್ರಿಲ್ 17 ರಂದು ಇವರು ಜನಿಸಿದರು. ಹುಟ್ಟಿ ಸ್ವಲ್ಪ ಸಮಯದಲ್ಲಿ ಕಣ್ಣನ್ನು ಕಳೆದುಕೊಂಡ ಪರಿಣಾಮ ಅಂಧರ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ
ಇವತ್ತು IFS ಅಧಿಕಾರಿಯಾಗಿ ಗುರುತಿಸಿಕೊಂಡಿದ್ದಾರೆ. ಭಾರತದ ಮೊದಲ ಅಂಧ ದೃಷ್ಟಿಹೀನ ಐ ಎಫ್ ಎಸ್ ಅಧಿಕಾರಿ ಇವರು ಎನ್ನುವ ಹೆಮ್ಮೆ ಇವರದ್ದು. ಭಾರತದಲ್ಲಿ ಸಾಧನೆಯ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ.

ಸಾಧನೆಗೆ ಯಾವುದೇ ಅಗತ್ಯವಿಲ್ಲ ಎನ್ನುವುದಕ್ಕೆ ಇವರು ದೊಡ್ಡ ಸಾಕ್ಷಿ. ಶ್ರೀಯುತ ಜಗದ್ಗುರುಗಳಾದ ರಾಮಭದ್ರಾಚಾರ್ಯರು ಕೂಡ ಕುರುಡರಾಗಿದ್ದುಕೊಂಡು ಬಹಳ ದೊಡ್ಡ ವಿದ್ವಾಂಸರಾಗಿ ಗುರುತಿಸಿಕೊಂಡಿದ್ದಾರೆ. ಸ್ವಂತ ವಿಶ್ವವಿದ್ಯಾನಿಲಯವನ್ನು ಕಟ್ಟಿಕೊಂಡಿದ್ದಾರೆ. ಅದೇ ರೀತಿಯಲ್ಲಿ ಈ ಹೆಣ್ಣುಮಗಳು ಕೂಡ ಮನೆಯವರು ಪ್ರತಿಯೊಂದು ವಿಚಾರವನ್ನು ಓದಿ ಹೇಳುತ್ತಿದ್ದರು ಅದನ್ನು ಶ್ರದ್ಧೆಯಿಂದ ಕೇಳಿ ನೆನಪಿಟ್ಟುಕೊಂಡು ದೊಡ್ಡ ಮೈಲುಗಲ್ಲನ್ನು ಹೊರಟಿಸಿದ್ದಾರೆ. ಅವರ ಹುಟ್ಟಿದ ದಿವಸ ಅವರ ಸ್ಪೂರ್ತಿ ನಮ್ಮಲ್ಲಿ ಹುಟ್ಟಲಿ ಎನ್ನುವ ಆಶಯವಷ್ಟೇ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಿರ್ಗಾನ ಸಂತ ಮರಿಯ ಗೊರೆಟ್ಟಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ: ಸದೃಢ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳಿಗೆ ಕರೆ

ಬೈಲೂರು ವಲಯದ ಹಿರ್ಗಾನ ಕಾರ್ಯಕ್ಷೇತ್ರದ ಸಂತ ಮರಿಯ ಗೊರೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಗಳ ಜಂಟಿ ಆಶ್ರಯದಲ್ಲಿ "ಸ್ವಾಸ್ಥ್ಯ ಸಂಕಲ್ಪ" ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು

ಧಾರ್ಮಿಕ ಸೌಹಾರ್ದಕ್ಕೆ ಬೈಲೂರು ಮಾದರಿ: ಭಜನಾ ಪರಿಕರ ವಿತರಣಾ ಸಮಾರಂಭಕ್ಕೆ ಸಿದ್ಧತೆ

ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ಸಕ್ರಿಯವಾಗಿರುವ ಭಜನಾ ಮಂಡಳಿಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಮಂಡಳಿಗಳ ಒಕ್ಕೂಟ ಹಾಗೂ ಕರಾವಳಿ ಭಜನಾ ಸಂಸ್ಕಾರ ವೇದಿಕೆ

ಮೈಕ್ರೋಸಾಫ್ಟ್ ಶೇರ್‌ಪಾಯಿಂಟ್‌ಗೆ ಸೈಬರ್ ದಾಳಿ: ರಾಷ್ಟ್ರ-ಪ್ರಾಯೋಜಿತ ಹ್ಯಾಕರ್‌ಗಳಿಂದ ಸೂಕ್ಷ್ಮ ಡೇಟಾ ಸೋರಿಕೆ!

ಮೈಕ್ರೋಸಾಫ್ಟ್‌ನ ಶೇರ್‌ಪಾಯಿಂಟ್ ಪ್ಲಾಟ್‌ಫಾರ್ಮ್ ಮೇಲೆ ಇತ್ತೀಚೆಗೆ ಪ್ರಮುಖ ಭದ್ರತಾ ಘಟನೆಯೊಂದು ಪರಿಣಾಮ ಬೀರಿದೆ.

ಜು.28ರ ‘ಏಕ ವಿನ್ಯಾಸ’ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಯಶಸ್ವಿಗೊಳಿಸಲು ಕುತ್ಯಾರು ಕರೆ

ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳುವ ಈ ಪ್ರತಿಭಟನೆಯನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸದ್ರಿ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಸೇರಿ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.