spot_img

ಸಿಹಿ ಗೆಣಸು: ಆರೋಗ್ಯದ ಧನ್ವಂತರಿ! ಕಣ್ಣು, ಹೃದಯ, ಮಿದುಳಿಗೆ ಜೀವಾಳ

Date:

ಮಾರುಕಟ್ಟೆಯಲ್ಲಿ ದೊರೆಯುವ ಸಿಹಿ ಗೆಣಸು ಆರೋಗ್ಯದ ಅಚ್ಚುಕಟ್ಟಾದ ಸಾಥಿ ಎಂದು ಪರಿಗಣಿಸಬಹುದು. ಬೀಟಾ ಕ್ಯಾರೋಟಿನ್‌, ನಾರಿ, ಆಂಟಿ ಆಕ್ಸಿಡೆಂಟ್, ಆಂಟಿ ಇಂಪ್ಲಮೇಟರಿ ಗುಣಗಳಿಂದ ತುಂಬಿದ ಈ ತರಕಾರಿಯು ವಿವಿಧ ಕಾಯಿಲೆಗಳನ್ನು ತಡೆಯುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ಸಿಹಿ ಗೆಣಸಿನಲ್ಲಿರುವ ಬೀಟಾ ಕ್ಯಾರೋಟಿನ್ ದೇಹದಲ್ಲಿ ವಿಟಮಿನ್ ಎ ಆಗಿ ಪರಿವರ್ತಿತವಾಗಿ ದೃಷ್ಟಿ ಶಕ್ತಿಯನ್ನು ಬಲಪಡಿಸುತ್ತದೆ, ರಾತ್ರಿ ಕುರುಡು ಮತ್ತು ಕಣ್ಣುಗಳ ಬಲಹೀನತೆ ತಪ್ಪಿಸಲು ಸಹಾಯಕವಾಗುತ್ತದೆ. ನಾರಿನ ಅಂಶದಿಂದ ಜೀರ್ಣತಂತ್ರದ ಆರೋಗ್ಯ ಸುಧಾರಣೆಯಾಗುತ್ತದೆ, ಮಲಬದ್ಧತೆಯನ್ನು ನಿವಾರಿಸುತ್ತದೆ.

ಸಿಹಿ ಗೆಣಸು ಗ್ಲೈಸೆಮಿಕ್ ಸೂಚ್ಯಂಕ ಕಡಿಮೆ ಹೊಂದಿರುವುದರಿಂದ, ಮಧುಮೇಹಿಗಳಿಗೂ ಸುರಕ್ಷಿತ. ಇದನ್ನು ನಿಯಮಿತವಾಗಿ ಸೇವಿಸಿದರೆ ರಕ್ತದ ಶುಗರ್ ಮಟ್ಟ ನಿಯಂತ್ರಣದಲ್ಲಿರುತ್ತದೆ. ನೆರಳೆ ಬಣ್ಣದ ಸಿಹಿ ಗೆಣಸು ಕ್ಯಾನ್ಸರ್ ತಡೆಗಟ್ಟುವ ಶಕ್ತಿ ಹೊಂದಿದ್ದು, ವಿಶೇಷವಾಗಿ ಪ್ರೊಸ್ಟೇಟ್ ಕ್ಯಾನ್ಸರ್ ವಿರುದ್ಧ ಬಲಿಷ್ಠವಾಗಿ ಹೋರಾಡುತ್ತದೆ.

ಹೃದಯದ ಆರೋಗ್ಯವನ್ನು ಉತ್ತಮಪಡಿಸಲು ಮತ್ತು ರಕ್ತದ ಒತ್ತಡವನ್ನು ಸಮತೋಲಿಸಲು ಸಹ ಸಿಹಿ ಗೆಣಸು ಪ್ರಭಾವ ಬೀರುತ್ತದೆ. ಇದರ ಆಂಟಿ ಆಕ್ಸಿಡೆಂಟ್ ಗುಣಗಳು ಹೃದಯರೋಗದ ಅಪಾಯವನ್ನು ಕಡಿಮೆ ಮಾಡುತ್ತವೆ. ಹಾಗೆಯೇ, ಮೆದುಳಿನ ಉರಿಯುತ ನಿವಾರಣೆ ಮೂಲಕ ಮಾನಸಿಕ ಆರೋಗ್ಯಕ್ಕೂ ಸಿಹಿ ಗೆಣಸು ಒಳ್ಳೆಯದು.

ಹೀಗಾಗಿ ನಿಮ್ಮ ಆಹಾರ ಪಟ್ಟಿಯಲ್ಲಿ ಸಿಹಿ ಗೆಣಸಿಗೆ ಪ್ರತ್ಯೇಕ ಸ್ಥಾನ ನೀಡುವುದರಿಂದ ದೀರ್ಘಕಾಲಿಕ ಆರೋಗ್ಯ ಲಾಭ ಪಡೆಯಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.