spot_img

ದಿನ ವಿಶೇಷ – ಮರಾಠರು ಪೋರ್ಚುಗೀಸರನ್ನು ಸೋಲಿಸಿದ ದಿನ.

Date:

ಮರಾಠರು ಪೋರ್ಚುಗೀಸರನ್ನು ಸೋಲಿಸಿದ ದಿನ.

ಭಾರತದ ಸಮರ್ಥ ರಾಜವಂಶದಲ್ಲಿ ಮರಾಠರು ಬಹಳ ಪ್ರಸಿದ್ಧರಾಗಿದ್ದಾರೆ. ಶಿವಾಜಿ ಅನಂತನದಲ್ಲಿ ಮರಾಠರು ಬಹಳಷ್ಟು ತಾಕತ್ತನ್ನು ಹೊಂದಿದ್ದರು ಹಾಗೂ ಭಾರತವನ್ನು ಬಹಳಷ್ಟು ವ್ಯಾಪಿಸಿದ್ದರು ಕೂಡ. 1739ರಲ್ಲಿ ಮರಾಠ ಸೇನೆ ಮುಂಬೈಯ ವಸಾಯಿ ಪ್ರದೇಶದಲ್ಲಿ ಎರಡು ತಿಂಗಳ ಸತತ ಯುದ್ಧದ ನಂತರದಲ್ಲಿ ಗೆಲುವನ್ನು ಸಾಧಿಸಿಕೊಂಡಿತು.

ಪೋರ್ಚುಗೀಸರನ್ನು ಸೋಲಿಸುವುದು ಅಷ್ಟು ಸುಲಭವಾಗಿರಲಿಲ್ಲ. ಬಾಜಿರಾವ್ ಫೇಶ್ವೆಯ ಅನಂತರ ಚಿಮ್ಮಾಯಿ ಅಪ್ಪ ಅಧಿಕಾರದಲ್ಲಿದ್ದರು. ಹಾಗೂ ಈ ಯುದ್ಧದ ನೇತೃತ್ವವನ್ನು ವಹಿಸಿಕೊಂಡಿದ್ದರು. ಈ ಮೂಲಕ ಮರಾಠರನ್ನು ಅಲ್ಲಿಂದ ಹಿಮ್ಮೆಟ್ಟಿಸಿತು. ಇವತ್ತಿಗೂ ವಸಾಯಿ ಕೋಟೆ ಮಹಾರಾಷ್ಟ್ರದಲ್ಲಿನ ಮುಂಬೈಯಲ್ಲಿ ಕಾಣಸಿಗುತ್ತದೆ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ಆತ್ಮಹತ್ಯಾ ನಿರೋಧ ದಿನ

ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಂತರರಾಷ್ಟ್ರೀಯ ಆತ್ಮಹತ್ಯಾ ನಿರೋಧ ಸಂಘಟನೆಯ (IASP) ಜಂಟಿ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟೆಂಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.

ಆಪಲ್‌ನಿಂದ ಐಫೋನ್ ಲೋಕಕ್ಕೆ ಹೊಸ ಸ್ಪರ್ಧಿ: ಅತಿ ತೆಳುವಾದ ‘ಐಫೋನ್ ಏರ್’ ಅನಾವರಣ!

ಅತಿ ತೆಳುವಾದ ಐಫೋನ್ 'ಏರ್' ಮಾದರಿ, ಹೊಸ ವೈಶಿಷ್ಟ್ಯಗಳೊಂದಿಗೆ ಐಫೋನ್ 17, ಸುಧಾರಿತ ಏರ್‌ಪಾಡ್ಸ್ ಪ್ರೊ 3 ಮತ್ತು ರಕ್ತದೊತ್ತಡ ಮಾನಿಟರ್ ಹೊಂದಿರುವ ಆಪಲ್ ವಾಚ್.

ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಭಾರತದ 17ನೇ ಉಪರಾಷ್ಟ್ರಪತಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಮತ್ತು ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ.

ಸಾಂಬಾರಿಗೆ ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು: ಕೆಂಪು ಮೆಣಸಿನಕಾಯಿಯ ಪ್ರಯೋಜನಗಳು

ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಬಳಸುವ ಕೆಂಪು ಮೆಣಸಿನಕಾಯಿ ಕೇವಲ ಆಹಾರಕ್ಕೆ ಖಾರ ಮತ್ತು ರುಚಿ ನೀಡುವುದಷ್ಟೇ ಅಲ್ಲ, ಇದು ಅನೇಕ ಆರೋಗ್ಯಕಾರಿ ಗುಣಗಳನ್ನು ಸಹ ಹೊಂದಿದೆ.