spot_img

ಪ್ರಹ್ಲಾದನ ಭಕ್ತಿಗೆ ಮೆಚ್ಚಿ ನರಸಿಂಹ ಪ್ರಕಟ ಪ್ರಕಟಗೊಂಡ ಸುದಿನ

Date:

spot_img

ನರಸಿಂಹ ದ್ವಾದಶಿ

ಇಂದು ಪ್ರಹ್ಲಾದನ ಭಕ್ತಿಗೆ ಮೆಚ್ಚಿ ಅವನು ತೋರಿಸಿದ ಕಡೆ ನರಸಿಂಹ ಪ್ರಕಟಕೊಂಡ ಸುದಿನ. ಹಿರಣ್ಯಕಶ್ಯಪನನ್ನು ಕೊಂದು ಪ್ರಹ್ಲಾದನ ಬಳಿ ಬೇಕಾದ ವರವನ್ನು ಕೇಳಲು ಹೇಳುತ್ತಾನೆ. ಭಗವನ್, ನಿನ್ನ ಬಳಿ ನನ್ನ ಅಪೇಕ್ಷೆಯನ್ನು ಹೇಳಿಕೊಂಡರೆ ನಾನು ಭಕ್ತಿಯ ವ್ಯಾಪಾರವನ್ನು ಮಾಡಿದ ಹಾಗೆ ಆಗುತ್ತದೆ ಎಂದು ನಯವಾಗಿ ಭಗವಂತನ ವರವನ್ನು ತಿರಸ್ಕರಿಸುತ್ತಾನೆ. ಆ ಮೂಲಕ ಇತಿಹಾಸದಲ್ಲಿ ಹಾಗೆಯೇ ನಮ್ಮಲ್ಲಿ ಪ್ರಹ್ಲಾದ ಶಾಶ್ವತವಾಗಿ ಉಳಿದಿದ್ದಾನೆ. ಪ್ರಹ್ಲಾದ ಉಳಿದರೆ ಸಾಕಾಗುವುದಿಲ್ಲ ನಮ್ಮೊಳಗೆ ಪ್ರಹ್ಲಾದನನ್ನು ಉಳಿಸಿಕೊಳ್ಳಬೇಕು. ನಾವು ಸಣ್ಣ ಪೂಜೆಯಲ್ಲೂ ಕೂಡ ನೂರಾರು ಬೇಡಿಕೆಗಳನ್ನು ದೇವರ ಮುಂದೆ ಇಟ್ಟು ಭಕ್ತಿಯ ವ್ಯಾಪಾರವನ್ನು ಮಾಡುತ್ತಿದ್ದೇವೆ. ನಮ್ಮೊಳಗಿರುವ ದೇವನಿಗೆ ಚೆನ್ನಾಗಿ ಗೊತ್ತಿದೆ, ನಮಗೆ ಏನು ಕೊಟ್ಟರೆ ನಾವು ಒಳ್ಳೆಯವರಾಗುತ್ತೇವೆ ಎನ್ನುವುದು. ಆದ್ದರಿಂದ ಆರಾಧನೆ ನಮ್ಮ ಕರ್ತವ್ಯ ಅನುಗ್ರಹ ಅವನಿಗೆ ಬಿಟ್ಟದ್ದು ಎಂದುಕೊಂಡು ಬದುಕಬೇಕು.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಳೆದ 5 ವರ್ಷಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಭಾರತೀಯರಿಂದ ಪೌರತ್ವ ತ್ಯಾಗ! : ವಿದೇಶಾಂಗ ಸಚಿವರಿಂದ ಮಾಹಿತಿ

ಕಳೆದ ಐದು ವರ್ಷಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.

ಅತ್ಯಾಚಾರ ಆರೋಪ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಕಾರವಾರದಲ್ಲಿ ಎನ್‌ಐಟಿಕೆಯ ಬಿ.ಟೆಕ್ ವಿದ್ಯಾರ್ಥಿನಿ ಆತ್ಮಹತ್ಯೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ತಾಲೂಕು ವೈದ್ಯಾಧಿಕಾರಿಯ ಪುತ್ರಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ನಡೆದಿದೆ.

ಮೋದಿ ಆಳ್ವಿಕೆಯಲ್ಲಿ ಹೊಸ ಇತಿಹಾಸ: ಇಂದಿರಾ ಗಾಂಧಿಯವರ ದಾಖಲೆ ಮುರಿದು ದೇಶದ 2ನೇ ದೀರ್ಘಾವಧಿ ಪ್ರಧಾನಿ!

ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತದ ಇತಿಹಾಸದಲ್ಲಿ ಎರಡನೇ ಅತಿ ದೀರ್ಘಾವಧಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮಹತ್ವದ ದಾಖಲೆಯನ್ನು ಮಾಡಿದ್ದಾರೆ.