ಮಧುಮೇಹಿಗಳಿಗೆ ಎಚ್ಚರಿಕೆ! ಈ ಹಣ್ಣುಗಳು ಶುಗರ್ ಲೆವೆಲ್ ಹೆಚ್ಚಿಸಬಹುದು

Date:

spot_img

ಮಧುಮೇಹವು ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದ್ದು, ರಕ್ತದಲ್ಲಿನ ಶುಗರ್ ಲೆವೆಲ್ ನಿಯಂತ್ರಣದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಸಿಹಿತಿಂಡಿಗಳಷ್ಟೇ ಅಲ್ಲ, ಕೆಲವೊಂದು ಹಣ್ಣುಗಳಲ್ಲೂ ಹೆಚ್ಚಿನ ಪ್ರಮಾಣದ ಸಕ್ಕರೆ ಅಂಶವಿರುವುದರಿಂದ ಮಧುಮೇಹಿಗಳಿಗೆ ಅಪಾಯಕಾರಿಯಾಗಿದೆ.

ಮಧುಮೇಹಿಗಳು ತಪ್ಪಿಸಬೇಕಾದ ಹಣ್ಣುಗಳು:

ಮಾವಿನ ಹಣ್ಣು: ಈ ಹಣ್ಣಿನ ಸಿಹಿಯು ರಕ್ತದಲ್ಲಿನ ಶುಗರ್ ಲೆವೆಲ್ ಅನ್ನು ವೇಗವಾಗಿ ಹೆಚ್ಚಿಸಬಹುದು.
ದ್ರಾಕ್ಷಿ: ನೈಸರ್ಗಿಕ ಸಕ್ಕರೆಯ ಅಂಶದಿಂದ ಮಧುಮೇಹಿಗಳಿಗೆ ಇದನ್ನು ತಿನ್ನುವುದು ಸೂಕ್ತವಲ್ಲ.
ಲಿಚಿ: ಸಕ್ಕರೆಯ ಅಂಶ ಹೆಚ್ಚಿರುವುದರಿಂದ ಇದೂ ಅಪಾಯಕಾರಿ.
ಕಲ್ಲಂಗಡಿ: ನೀರಿನ ಕೊರತೆಯನ್ನು ನೀಗಿಸುತ್ತದಾದರೂ ಶುಗರ್ ಲೆವೆಲ್ ಏರಿಸಬಹುದು.
ಅನಾನಸ್: ಕಾರ್ಬೋಹೈಡ್ರೇಟ್ ಹಾಗೂ ಶುಗರ್ ಪ್ರಮಾಣ ಹೆಚ್ಚು ಇದ್ದುದರಿಂದ ಮುಂಜಾಗ್ರತೆ ಅಗತ್ಯ.
ಬಾಳೆ ಹಣ್ಣು: ಮಧ್ಯಮ ಗಾತ್ರದ ಬಾಳೆ ಹಣ್ಣಿನಲ್ಲಿ 27 ಗ್ರಾಂ ಕಾರ್ಬೋಹೈಡ್ರೇಟ್ ಹಾಗೂ 14 ಗ್ರಾಂ ಸಕ್ಕರೆ ಇರುವುದರಿಂದ ಮಧುಮೇಹಿಗಳಿಗೆ ತಕ್ಷಣ ಶುಗರ್ ಲೆವೆಲ್ ಹೆಚ್ಚಿಸುವ ಸಾಧ್ಯತೆ ಇರುತ್ತದೆ.
ಮಧುಮೇಹಿಯರು ಈ ಹಣ್ಣುಗಳ ಸೇವನೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಉತ್ತಮ ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಅಂತರರಾಷ್ಟ್ರೀಯ ಕುಟುಂಬ ಹಣ ರವಾನೆ ದಿನ

ಜೂನ್ 16 ರ ಅಂತರರಾಷ್ಟ್ರೀಯ ಕುಟುಂಬ ಹಣ ರವಾನೆ ದಿನದ ಮಹತ್ವ ಮತ್ತು ಇದು ಗ್ರಾಮೀಣ ಉದ್ಯಮಶೀಲತೆ ಹಾಗೂ ಉದ್ಯೋಗ ಸೃಷ್ಟಿಗೆ ಹೇಗೆ ಸಹಕಾರಿಯಾಗಿದೆ ಎಂಬ ಮಾಹಿತಿ ಇಲ್ಲಿದೆ.

ಡಿಜಿಟಲ್ ಕ್ರಾಂತಿ: ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿರಬೇಕಾದ 12 ಪ್ರಮುಖ ಸರ್ಕಾರಿ ಅಪ್ಲಿಕೇಶನ್‌ಗಳು ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ನಿಮ್ಮ ದೈನಂದಿನ ಸರ್ಕಾರಿ ಕೆಲಸಗಳನ್ನು ಮೊಬೈಲ್ ಮೂಲಕವೇ ಸುಲಭವಾಗಿ ಮುಗಿಸಲು ನೆರವಾಗುವ 12 ಪ್ರಮುಖ ಅಪ್ಲಿಕೇಶನ್‌ಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಡುಗೆಮನೆಯ ಅಲರ್ಟ್: ಪ್ರೆಶರ್ ಕುಕ್ಕರ್‌ನಲ್ಲಿ ಈ ಪದಾರ್ಥಗಳನ್ನು ಬೇಯಿಸಿದರೆ ಆರೋಗ್ಯಕ್ಕೆ ಕಂಟಕ ಗ್ಯಾರಂಟಿ

ಪ್ರೆಶರ್ ಕುಕ್ಕರ್‌ನಲ್ಲಿ ಯಾವೆಲ್ಲಾ ಆಹಾರಗಳನ್ನು ಬೇಯಿಸಬಾರದು? ತಪ್ಪು ಅಡುಗೆ ಪದ್ಧತಿಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಆರ್‌ಎಸ್‌ಎಸ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಬಹಿರಂಗ ಪತ್ರ

ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬಹಿರಂಗ ಪತ್ರ ಬರೆದು ಸಾಂವಿಧಾನಿಕ ಪಾರದರ್ಶಕತೆ ಪ್ರಶ್ನಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.