ವಿಶ್ವ ಗ್ರಾಹಕರ ದಿನ: ಗ್ರಾಹಕ ಹಕ್ಕುಗಳ ರಕ್ಷಣೆಗೆ ಜಾಗೃತಿ ಮತ್ತು ಸ್ಪಂದನ

Date:

spot_img

ವಿಶ್ವ ಗ್ರಾಹಕರ ದಿನ
World Consumer Rights Day

ಗ್ರಾಹಕರ ಅವಶ್ಯಕತೆಗೆ ಅನುಗುಣವಾಗಿ ಸೌಲಭ್ಯವನ್ನು ಒದಗಿಸುವುದು ವ್ಯಾಪಾರಸ್ಥರ ಕರ್ತವ್ಯ. ಅದಕ್ಕೆ ವಿರುದ್ಧವಾಗಿ ಅಲ್ಲಿ ಆಗುವ ಅವ್ಯವಸ್ಥೆ ಹಾಗು ಮೋಸ ವಂಚನೆಗಳನ್ನು ನಿಲ್ಲಿಸಬೇಕು ಎನ್ನುವ ಉದ್ದೇಶದಿಂದ ಗ್ರಾಹಕರಿಗೆ ನೇರವಾಗಿ ದೂರುಗಳನ್ನು ಒದಗಿಸುವ ವ್ಯವಸ್ಥೆಯನ್ನು ಕಲ್ಪಿಸಿಕೊಳ್ಳಬಹುದು ಉದ್ದೇಶದಿಂದ ಪ್ರಾರಂಭವಾದ ದಿನ ಈ ವಿಶ್ವ ಗ್ರಾಹಕರ ದಿನ. ಯಾವುದೇ ವ್ಯಕ್ತಿಗಳು ಮತ್ತೊಂದು ವ್ಯಕ್ತಿಗಳ ಮೂಲಕವೇ ಬದುಕು ಕಟ್ಟಿಕೊಳ್ಳಬೇಕು. ಹಾಗಿರುವಲ್ಲಿ ವ್ಯಾಪಾರಸ್ಥರಂತು ಗ್ರಾಹಕರ ಮೂಲಕವೇ ಬದುಕಬೇಕು. ಲೆಕ್ಕಕಿಂತ ಮೀರಿ ಮೋಸ ವಂಚನೆಗಳನ್ನು ಮಾಡಿ ಹಣ ಮಾಡುವ ಉದ್ದೇಶ ಅವರಲ್ಲಿ ಇರುವುದು ಸಾಧುವಲ್ಲ ಎನ್ನುವ ಉದ್ದೇಶದಿಂದ ಅಮೇರಿಕಾ ಗ್ರಾಹಕರಿಗೆ ನೇರವಾಗಿ ಇದರ ವಿರುದ್ಧ ಹೋರಾಡುವ ಈ ವ್ಯವಸ್ಥೆಯನ್ನು ವಿಶ್ವಮಟ್ಟದಲ್ಲಿ ಒದಗಿಸಿಕೊಟ್ಟಿದೆ. ಜಾನ್ ಎಫ್ ಕೆನಡಿಯ ಮೂಲಕ 1983 ರಂದು ಇದು ವಿಶ್ವಗ್ರಾಹಕರ ದಿನ ಎಂದು ತೀರ್ಮಾನಿಸಲಾಯಿತು.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ